ಮನೆ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 11:ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಪೊಲೀಸರು 65 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಝಂಡಾ ಕಟ್ಟಾ ಜೆ ಎಂ ರೋಡ ಹಳಕೇರಿ ಗಲ್ಲಿ ನಿವಾಸಿ ಸಮೀರ ಇನಾಮದಾರ, ಶಾಪೇಠಿ ಅಪ್ಸರಾ ಟಾಕೀಸ್ ಹತ್ತಿರ ಸುಹಾಗ ಕಾಲನಿ ನಿವಾಸಿ ಹಸನಡೊಂಗ್ರಿ ಮುಲ್ಲಾ, ನಿಸ್ಸಾರ ಮಡ್ಡಿ ನಿವಾಸಿಶಫೀಕ್ ಅಹ್ಮದ ಇನಾಮದಾರ ಬಂಧಿತ ಆರೋಪಿಗಳು.ಆರೋಪಿತರು ಅನುಮಾನಾಸ್ಪದವಾಗಿ ತಿರುಗಾಡುವಾಗ ಹಿಡಿದು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ ಒಟ್ಟು ಮೂರು ಜನರು ಸೇರಿಕೊಂಡು ಮನೆಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾರೆ….

Read More