ಪ್ರಯಾಣಿಕ ಸ್ನೇಹಿ ಸಾರಿಗೆಗೆ ಒತ್ತು: ಕೆಕೆಆರ್‌ಟಿಸಿ ಸೇವೆಗಳ ಉನ್ನತೀಕರಣಕ್ಕೆ ಅಧ್ಯಕ್ಷ ಅರುಣಕುಮಾರ ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ಪ್ರಯಾಣಿಕರಿಗೆ ಮತ್ತಷ್ಟು ಜನಸ್ನೇಹಿ, ಸುರಕ್ಷಿತ ಹಾಗೂ ಸುಗಮ ಸಾರಿಗೆ ಸೇವೆ ಒದಗಿಸಲು ಅಧಿಕಾರಿಗಳು ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಅಧ್ಯಕ್ಷ ಅರುಣಕುಮಾರ ಎಂ.ವೈ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.ವಿಜಯಪುರ ವಿಭಾಗೀಯ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿಗಮದ ಸೇವಾ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ನಡೆದ ಸಭೆಯಲ್ಲಿ ಬಸ್ ನಿಲ್ದಾಣಗಳ ಸ್ವಚ್ಛತೆ, ನೈರ್ಮಲ್ಯ, ಪ್ರಯಾಣಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳ…

Read More