
ಮೂರು ದಿನಗಳ ಆಶಾಗಳ ಹೋರಾಟ ಅಂತ್ಯ
ಸಪ್ತಸಾಗರ ವಾರ್ತೆ, ವಿಜಯಪುರ,ಆ.14:ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ಮುಕ್ತಾಯಗೊಂಡಿತು.ವಿದ್ಯಾರ್ಥಿ,ಯುವಜನ, ದಲಿತ ಸಂಘಟನೆ, ಸರ್ಕಾರಿ ನಿವೃತ್ತಿ ಅಧಿಕಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ, ಸಿಐಟಿಯು ಕಾರ್ಮಿಕ ಸಂಘಟನೆ ಹಾಗೂ ಜಿಲ್ಲೆಯ ಹಿರಿಯ ಸಾಹಿತಿಗಳಿಂದ ಹೋರಾಟಕ್ಕೆ ಬೆಂಬಲ ವ್ಯಕ್ತವಾಯಿತು.ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ನಿವೃತ್ತ ಅಧಿಕಾರಿ ಸುರೇಶ ಜೆ.ಬಿ ಮಾತನಾಡಿ, ಕನಿಷ್ಠ ಜೀವನ ನಡೆಸಲು ೧೫೦೦೦ ಸಂಬಳ…