ಆಷಾಢ ಮಾಸ ಅಂಗವಾಗಿ ನಾಳೆ ವಿಜಯಪುರದಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.10:ವಿಜಯಪುರ ಸೈಕ್ಲಿಂಗ್ ಗ್ರೂಪ್ (ವಿಸಿಜಿ) ವತಿಯಿಂದ ಆಷಾಢ ಮಾಸದ ಅಂಗವಾಗಿ ಪಂಡರಪುರಕ್ಕೆ ವಿಶೇಷ ಸೈಕಲ್ ಯಾತ್ರೆಯನ್ನು ಜುಲೈ 11ರಂದು (ಶನಿವಾರ) ಆಯೋಜಿಸಲಾಗಿದೆ ಎಂದು ವಿಸಿಜಿ ಸಂಘಟನಾ ಕಾರ್ಯದರ್ಶಿ ಸೋಮಶೇಖರ ಸ್ವಾಮಿ ತಿಳಿಸಿದ್ದಾರೆ.ವಿಜಯಪುರದ ಬಿ.ಎಂ. ಪಾಟೀಲ ವೃತ್ತದಿಂದ ಶನಿವಾರ ಬೆಳಿಗ್ಗೆ 5.30ಕ್ಕೆ ಯಾತ್ರೆಗೆ ಚಾಲನೆ ದೊರೆಯಲಿದ್ದು, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ. ಪಾಟೀಲ ಚಾಲನೆ ನೀಡಲಿದ್ದಾರೆ. ವಿಸಿಜಿ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ ಉಪಸ್ಥಿತರಿರಲಿದ್ದಾರೆ.ಈ ಯಾತ್ರೆಯಲ್ಲಿ ಡಾ. ರವಿ ಚೌಧರಿ, ವಿಸಿಜಿ ಉಪಾಧ್ಯಕ್ಷ ಶಿವನಗೌಡ…

Read More