ಎ. ಎಸ್.ಐ ಹಾದಿಮನಿಯವರಿಗೆ ಬೀಳ್ಕೊಡುಗೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 5: ಸೇವಾ ನಿವೃತ್ತಿ ಹೊಂದಿದ ಗೋಳ ಗುಮ್ಮಜ್ ಪೊಲೀಸ್ ಠಾಣೆಯ ಎಎಸ್ಐ ಎಂ. ಎ. ಹಾದಿಮನಿ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು.ಠಾಣೆಯ ಮೇಲ್ಚಾವಣಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಾದಿಮನಿ ಅವರಿಗೆ ಶಾಲು, ಹೂವಿನ ಹಾರ ಹಾಗೂ ಫಲಪುಷ್ಪ ನೀಡಿ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.ಅನೇಕರು ಈ ಸಮಾರಂಭದಲ್ಲಿ ಹಾದಿಮನಿ ಅವರ ಪ್ರಾಮಾಣಿಕತೆ ದಕ್ಷತೆ ಹಾಗೂ ಸೇವಾ ನಿಷ್ಠೆಯನ್ನು ಪ್ರಶಂಶಿಸಿ ಮಾತನಾಡಿದರು.ಗೋಳ ಗುಮ್ಮಜ್ ಪೊಲೀಸ್ ಠಾಣೆಯ ಸಿಪಿಐ ಸಂಜೀವ್ ಕುಮಾರ್ ಬಳೆಗಾರ, ಪಿಎಸ್ಐಗಳಾದ ಮಹ್ಮದ ಘೋರಿ, ಹಸೀನಾ…


