ಗ್ರಾಮೀಣ ಉದ್ಯೋಗ, ಜೀವನೋಪಾಯ ಅಭಿವೃದ್ಧಿ ಹಾಗೂ ಶಾಶ್ವತ ಆಸ್ತಿ ನಿರ್ಮಾಣಕ್ಕೆ ಆದ್ಯತೆ : ಜಿಲ್ಲಾ ಪಂಚಾಯತಿ ಸಿಇಓ ರಿಷಿ ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ ಜೂ. 29: ವಿಬಿ-ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುವ ಮಹತ್ವದ ಯೋಜನೆಯಾಗಿದೆ. ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯೋಜನೆಯ ಉದ್ದೇಶ, ಮಾರ್ಗಸೂಚಿಗಳು ಹಾಗೂ ಅನುಷ್ಠಾನ ಪ್ರಕ್ರಿಯೆಗಳ ಕುರಿತು ಸಂಪೂರ್ಣ ಅರಿವು ಹೊಂದಿರುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು.ಜಿಲ್ಲಾ ಪಂಚಾಯಿತಿ ವತಿಯಿಂದ ವಿಬಿ-ಜಿ ರಾಮ್ ಜಿ…

Read More

ಮಕ್ಕಳು ದೇಶದ ಆಸ್ತಿ, ಅವರನ್ನು ಪ್ರೀತಿಯಿಂದ ಬೆಳೆಸಿ-ಮೇಜರ್ ಎಸ್.ಸಿ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ,ಮೇ. 7 : “ಮಕ್ಕಳನ್ನು ಕೇವಲ ಒಳ್ಳೆಯ ಶಾಲೆಗೆ ಸೇರಿಸಿದರೆ ಪಾಲಕರ ಜವಾಬ್ದಾರಿ ಮುಗಿಯುವುದಿಲ್ಲ. ಅವರ ದೈನಂದಿನ ಚಟುವಟಿಕೆಗಳನ್ನು ಗಮನಿಸಿ, ಅವರಲ್ಲಿ ನಾಗರಿಕ ಪ್ರಜ್ಞೆ ಹಾಗೂ ಸಂಸ್ಕಾರ ಬೆಳೆಸುವುದು ತಂದೆ-ತಾಯಂದಿರ ಆದ್ಯ ಕರ್ತವ್ಯವಾಗಿದೆ,” ಎಂದು ಮೇಜರ್ ಎಸ್ ಸಿ ಆನಂದ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ಕನ್ನೂರಿನ ಶಾಂತಿ ಕುಟೀರ ಆಶ್ರಮದಲ್ಲಿ, ಶಾಂತಿ ಕುಟೀರ ಟ್ರಸ್ಟ್ ಹಾಗೂ ಶ್ರೀಶೈಲೇಶ್ವರ ವಿದ್ಯಾಕೇಂದ್ರ ಸಂಡೂರು ಮತ್ತು ಭಾರತೀಯ ಸುರಾಜ್ಯ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಉಚಿತ ಶೈಕ್ಷಣಿಕ…

Read More