ವೃಕ್ಷಥಾನ್ ಹೆರಿಟೇಜ್ ರನ್: ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ -2025 ಗೆ ವಿಜಯಪುರ ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ ನೀಡಿದ್ದಾರೆ.ಗುರುವಾರ ನಗರದಲ್ಲಿ ರನ್ ಕಮಿಟಿಯ ಪದಾಧಿಕಾರಿಗಳನ್ನು ಭೇಟಿಯಾದ ಅಸೋಸಿಯೇಶನ್ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ, ಮಾಜಿ ಉಪಮೇಯರ ದಿನೇಶ ಹಳ್ಳಿ, ನಾಗರಾಜ ಇಜೇರಿ, ರವಿ ಗಚ್ಚಿನಕಟ್ಟಿ, ಶುಭಂ ಶಿಂಧೆ, ಸಿದ್ದು ಚಿಕ್ಕೊಡಿ ಹಾಗೂ ವಿ.ಎಂ.ಗೌಡರ ದೇಣಿಗೆ ಚೆಕ್ ನೀಡಿದರು.ಈ ಸಂದರ್ಭದಲ್ಲಿ ರನ್ ಕಮಿಟಿಯ ಸಂತೋಷ ಔರಸಂಗ, ವೀರೇಂದ್ರ ಗುಚ್ಚಟ್ಟಿ,…

Read More

ರಾಜ್ಯಮಟ್ಟದ ಕೃಷಿ ಸಖಿಯರ ಸಂಘ ಅಸ್ತಿತ್ವಕ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 7: ನಗರದ ಕನಕದಾಸ ಬಡಾವಣೆಯಲ್ಲಿ ಇರುವ ಕೃಷಿ ತಂತ್ರಜ್ಞರ ಸಭಾಭವನದಲ್ಲಿ ರಾಜ್ಯಮಟ್ಟದ ಕೃಷಿ ಸಖಿಯರ ಸಮಾವೇಶ ಜರುಗಿತು.ನಿವೃತ್ತ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕೃಷಿ ಸಖಿಯರು, ಕೃಷಿ ಇಲಾಖೆ ಹಾಗೂ ರೈತರ ಮಧ್ಯೆ ಕೊಂಡಿಯಾಗಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಪಂಚಾಯತ್ ಹಾಗೂ ಇತರೆ ಸಂಸ್ಥೆಯವರು ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಮಾಡುತ್ತಿದ್ದಾರೆ. ಇವರು ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದು , ಸಂಘಟಿತರಾಗಿ ಹೆಚ್ಚಿನ ಸೇವೆಯನ್ನು ಸಲ್ಲಿಸಲು…

Read More

ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಆದಿ ಜಾಂಬವ ಸಂಘದಿಂದ ಸಚಿವ ಎಂ.ಬಿ. ಪಾಟೀಲರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಆ.15:ಕನಾ೯ಟಕ ರಾಜ್ಯ ಆದಿಜಾಂಬವ ಸಂಘ ಜಿಲ್ಲಾ ಸಮಿತಿ ವತಿಯಿಂದ ಒಳ ಮೀಸಲಾತಿ ಅತಿ ಶೀಘ್ರವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಹನುಮಂತ ಬಿರಾದಾರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರಭು ಖಾನಾಪುರ ಸಂಘಟನೆಯ ಪದಾಧಿಕಾರಿಗಳಾದ ಪರಶುರಾಮ ರೋಣಿಹಾಳ, ಎಂ.ಆರ್. ದೊಡಮನಿ, ಲಚಪ್ಪ ಮಾದರ, ಬೆಳಗಾವಿ ವಿಭಾಗದ ಪ್ರಚಾರ ಸಮಿತಿ ಅಧ್ಯಕ್ಷ ಎಲ್. ಎಂ. ಬೆಳ್ಳುಳ್ಳಿ, ಪರಶುರಾಮ ಚಕ್ರವರ್ತಿ, ವಿಠಲ ಕವಲಗಿ, ಸಾಬು…

Read More

ಬೇಡಿಕೆ ಈಡೇರದಿದ್ದರೆ ತರಗತಿ ಬಹಿಷ್ಕಾರ: ಶಿಕ್ಷಕರ ಸಂಘದ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ.೧೨:ಪ್ರಾಥಮಿಕ ಶಾಲಾ ಶಿಕ್ಷಕರ “ವೃಂದ ಮತ್ತು ನೇಮಕಾತಿ ನಿಯಮ” ಬದಲಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಮಂಗಳವಾರ ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಶಿಕ್ಷಕ ಸಮೂಹ ಹಾಗೂ ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೇರಿ ಹಕ್ಕೋತ್ತಾಯದ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ ಮಾತನಾಡಿ,…

Read More

ಎತ್ತಿನಬಂಡಿ ಓಟ ಕ್ರೀಡೆ ಆಯೋಜನೆ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 31:ಜಿಲ್ಲೆಯಲ್ಲಿ ಎತ್ತಿನಬಂಡಿ ಓಟ ಕ್ರೀಡೆಯನ್ನು ಆಯೋಜಿಸಲಾಗುತ್ತಿದ್ದು, ಎತ್ತಿನಬಂಡಿ ಓಟ ಕ್ರೀಡೆಯಲ್ಲಿ ಆಸಕ್ತ ಹೊಂದಿರುವ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎತ್ತಿನಬಂಡೆ ಕ್ರೀಡೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುತ್ತಾರೆ. ಎತ್ತಿನ ಬಂಡೆ ಕ್ರೀಡೆಗೆ ಪ್ರೋತ್ಸಾಹ ಹಾಗೂ ಉತ್ತೇಜನ ನೀಡಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ 15 ಸಂಘ-ಸಂಸ್ಥೆಗಳಿಗೆ ತಲಾ 2 ಲಕ್ಷ ರೂ.ಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಯ್ಕೆ ಮಾಡುವ ಸಂಘ-ಸಂಸ್ಥೆಗಳಿಗೆ ಅನುದಾನ ಒದಗಿಸಲಾಗುತ್ತದೆ.ಜಿಲ್ಲೆಯಲ್ಲಿಯೂ ಸಹ ಜಿಲ್ಲಾಧಿಕಾರಿಗಳ…

Read More