ರೈತರ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಸಿದ್ದರಾಮಯ್ಯ ಭರವಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.ನಮ್ಮ ಸರ್ಕಾರ ಬಂದ ಬಳಿಕ ಪ್ರತಿಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ ಎಂದರು.ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು…

Read More

ವಚನ ಸಾಹಿತ್ಯ ಅನುವಾದಕ್ಕೆ 5 ಕೋಟಿ ನೆರವು: ಸಚಿವ ಎಂ.ಬಿ. ಪಾಟೀಲ ಭರವಸೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 15: ಬಸವಾದಿ ಶರಣರು ಮತ್ತು ಅವರ ವಚನ ಸಾಹಿತ್ಯವನ್ನು ವಿಶ್ವದ ನಾನಾ ಭಾಷೆಗಳಿಗೆ ಅನುವಾದಿಸಿ ಪ್ರಸಾರ ಮಾಡುವ ಯೋಜನೆ ಪೂರ್ಣಗೊಳಿಸಲು ರೂ. 5 ಕೋ. ಅನುದಾನ ನೀಡುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಗ್ರಂಥಾಲಯ ಸಭಾಂಗಣದಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಡಾ….

Read More