ಜನಾರ್ಧನ ರೆಡ್ಡಿ ವಿರುದ್ದ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6:ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಎಂ.ಬಿ.ಪಾಟೀಲ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜರ್ನಾಧನ ರೆಡ್ಡಿನನ್ನ ಬಗ್ಗೆ ಮಾತನಾಡಿದ್ದಾರೆ. ಅದು ಗೊತ್ತಿದೆ. ಆದರೆ ನಾನು ಮಾತನಾಡಿದರೆ ಬಹಳ ದೊಡ್ಡದಾಗುತ್ತದೆ. ರೆಡ್ಡಿ ಇತಿಹಾಸ ಇಡೀ ಜಗತ್ತಿಗೆ ಗೊತ್ತಿದೆ ಎಂದು ಸಚಿವ ಎಂಬಿಪಿ ಹರಿ ಹಾಯ್ದರು.ಇಂತಹ ಲೂಟಿಕೋರ, ದರೋಡೆಕೋರ.ಹೂ ಇಜ್ ಜನಾರ್ಧನ ರೆಡ್ಡಿ ಎಂದು ಖಾರವಾಗಿ ಪ್ರಶ್ನಿಸಿದರು.ಈ ಸಲ ಜನಾರ್ಧನ ರೆಡ್ಡಿ ಸೋಲುತ್ತಾರೆ.ಹೋದ ಸಲ ಸುಮ್ಮನೆ ಗೆದ್ದರು.ಇವರು…

Read More

ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ: ಸಂವಿಧಾನದ ಮೇಲೆ ನಡೆದ ದಾಳಿ- ರಾಜು ಆಲಗೂರ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 8 : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಚಪ್ಪಲಿ ಎಸೆತ ಪ್ರಕರಣ ನಡೆದಿರುವುದು ಅತ್ಯಂತ ಒಂದು ರೀತಿ ಸಂವಿಧಾನ ಮೇಲೆ ನಡೆದಿರುವ ದಾಳಿ. ಇದನ್ನು ನಾವು ಕ್ಷಮಿಸುವುದಿಲ್ಲ, ಆರೋಪಿ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಅ.೧೬ ರಂದು ವಿಜಯಪುರ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಂತ ಬಲದಿಂದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ ಬಿ.ಆರ್. ಗವಾಯಿ ಅವರ ಹುದ್ದೆ…

Read More