ಚರ್ಮರೋಗ ತಜ್ಞ ಇನಾಮದಾರರಿಗೆ ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರಿಗೆ ಭಾರತೀಯ ವೈದ್ಯಕೀಯ ಸಂಘ(Indian Medical Association) ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ(National Best Medical Teacher Award) ನೀಡಿ ಗೌರವಿಸಿದೆ.ಡಿ. 26 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ನಡೆದ ಸಂಘದ 100ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಓಡಿಶಾ ಆರೋಗ್ಯ ಸಚಿವ ಡಾ. ಮುಕೇಶ ಮಹಾಲಿಂಗ ಪ್ರಶಸ್ತಿ ಪ್ರದಾನ ಮಾಡಿದರು.ಡಾ. ಅರುಣ ಚಂ….

Read More

ಪ್ರಾಚಾರ್ಯ ಡಾ. ಅಶೋಕ ಪಾಟೀಲರಿಗೆಆರ್ಯುರ್ವೇದ ವಿಶ್ವ ರತ್ನ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಅವರಿಗೆ ಆರ್ಯುರ್ವೇದ ವಿಶ್ವ ರತ್ನ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ಶುಕ್ರವಾರ ನಡೆದ ಎರಡನೇಯ ಆಯುರ್ವೇದ ವಿಶ್ವಸಮ್ಮೇಳನದಲ್ಲಿಡಾ. ಅಶೋಕ ಪಾಟೀಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ವಿಶ್ವ ಆಯುರ್ವೇದ ಸಮ್ಮೇಳನದ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಶಾಂತಿ ಆಯುರ್ವೇದ ಕೇಂದ್ರದ ಖ್ಯಾತ ವೈದ್ಯ ಡಾ. ಗಿರಿಧರ ಕಜೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಕಾರ್ಯಕ್ರಮದಲ್ಲಿ ಇತರೆ ಆಯುರ್ವೇದ ಸಾಧಕ ವೈದ್ಯರಿಗೂ ಪ್ರಶಸ್ತಿ ಕೊಡಮಾಡಲಾಯಿತು.19…

Read More

ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ಪ್ರತಿಷ್ಠಿತ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಡಿ. 19 : ಸಾರಿಗೆ ಕ್ಷೇತ್ರದ ದಿಗ್ಗಜ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ದೇಶದ ಪ್ರತಿಷ್ಠಿತ ಕಾನ್ಫಿಡರೇಶನ್ ಆ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಕೊಡಮಾಡುವ ಸಪ್ಲೈ ಚೈನ್ ಆೃಂಡ್ ಲಾಜಿಸ್ಟಿಕ್ಸ್ ಎಕ್ಸಲೆನ್ಸ್ ಅವಾರ್ಡ್ಸ್ (ಸ್ಕೇಲ್) – 2025 ಪ್ರಶಸ್ತಿ ಲಭ್ಯವಾಗಿದೆ. ತನ್ಮೂಲಕ ಈಗಾಗಲೇ ಹತ್ತಾರು ಗೌರವ, ಸನ್ಮಾನಗಳಿಗೆ ಪಾತ್ರವಾಗಿರುವ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ವಿಶೇಷ ಗರಿ ಮೂಡಿದಂತಾಗಿದೆ.ಸಿಐಐ ಇನ್‌ಸ್ಟಿಟ್ಯೂಟ್ ಆ್ ಲಾಜಿಸ್ಟಿಕ್ಸ್ ಸ್ಕೇಲ್ ಅವಾರ್ಡ್ಸ್ ಟೀಂ ಹೈದ್ರಾಬಾದ್‌ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ 12ನೇ ಆವೃತ್ತಿಯ…

Read More

ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.17: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.18 ಹಾಗೂ 19ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿವೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಜವಳಿ, ಕಬ್ಬು…

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಗೆ ಎಕ್ಸಲೆನ್ಸ್ ಪ್ರಶಸ್ತಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ‌. ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಗೆ ಇ ಟೆಕ್ಸ್ ಬ್ರೇನ್ ಫೀಡ್ ಮ್ಯಾಗಝಿನ್ ಅಕಾಡೆಮಿಯವರು ಪ್ರತಿ ವರ್ಷ ಕೊಡುವ ಬೆಸ್ಟ್ ಅಕಾಡೆಮಿಕ್ ಎಕ್ಸ್ ಲೆನ್ಸ್ 2025-26 ವಿಭಾಗದ ಸ್ಕೂಲ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಸ್ಟೆಮ್/ಸ್ಟೀಮ್ (STEM/STEAM ) ಇಂಪ್ಲಿಮೆಂಟೇಶನ್ ಮತ್ತು ಇನ್ನೋವೇಟಿವ್ ಕಲಿಕಾ ಅನುಷ್ಠಾನದ ಮಾನದಂಡ, ಅಲ್ಲದೇ, ಈ ಶಾಲೆಯಲ್ಲಿ ಅಳವಡಿಸಲಾದ ಎಟಿಎಲ್ ಲ್ಯಾಬ್, ಲಾಂಗ್ವೇಜ್ ಲ್ಯಾಬ್ ಮತ್ತು ತರಗತಿಗಳಲ್ಲಿ ಕಂಟ್ರೋಲ್ ಪ್ಯಾನಲ್…

Read More

ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಸಿಂದಗಿ ಡಿ. 16: ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಮಂಗಳವಾರ ಹಮ್ಮಿಕೊಂಡಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಅಕಾಡೆಮಿ ನೀಡುವ 2022–23 ನೇ ಸಾಲಿನ ‘ಮಕ್ಕಳ ಚಂದಿರ’, ಪ್ರಶಸ್ತಿಯನ್ನು ಸಿಂದಗಿ ಪಟ್ಟಣದ ಮಕ್ಕಳ ಸಾಹಿತಿಗಳಾದ ಹ.ಮ. ಪೂಜರ, ಎಸ್.ಎಸ್. ಸಾತಿಹಳ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪ್ರಶಸ್ತಿ ನೀಡಿ ಪುರಸ್ಕಾರ ಮಾಡಿದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು. ಮಕ್ಕಳ…

Read More

ಅನುಪ್ರಿಯಾ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರಡಿ. 14: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಅವರನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ 2023-24ನೇ ವರ್ಷದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಅಕಾಡೆಮಿಯ ಬಹುಮುಖ ಪ್ರತಿಭೆ ವಿಭಾಗದ ಅಡಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಕಾರ್ಯಕರ್ಮದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಪ್ರಶಸ್ತಿ…

Read More

ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳು ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರೂ ಸೇರಿದಂತೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ…

Read More

ಶಂಕರ ಶ್ರೀ ದತ್ತಿ ನಿಧಿ ಪ್ರಶಸ್ತಿಗೆ ಪ್ರೊ. ಶಾಂತ ನಾಯಕ್ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8:ಪ್ರಸಕ್ತ ಸಾಲಿನ “ಶಂಕರ ಶ್ರೀ” ದತ್ತಿ ನಿಧಿ ಪುರಸ್ಕಾರಕ್ಕೆ ಪ್ರೊ. ಸಿರಗಾನಹಳ್ಳಿ ಶಾಂತನಾಯ್ಕ್ ಅವರು ಆಯ್ಕೆಯಾಗಿದ್ದಾರೆ.ಬಂಜಾರಾ ಸಮುದಾಯದ ಪ್ರೊಫೆಸರ್ ಸಿರಗಾನಹಳ್ಳಿ ಶಾಂತನಾಯ್ಕ್ ಸಾಮಾಜಿಕ ಜೀವನದಿಂದ ದೂರ ಉಳಿದ ತಾಂಡಾ ಬದುಕನ್ನು ಕಂಡುಂಡವರು. ತಾಂಡಾದಿಂದ ಅಮೇರಿಕಾದ Wisconsin ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಿದ ಹೆಗ್ಗಳಿಕೆ ಇವರದು. ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ ವಿದ್ಯಾರ್ಥಿಗಳಿಗೆ ನಾಟಕ, ಜಾನಪದ ಗೀತೆ, ಭಾವಗೀತೆಗಳನ್ನು ಹೇಳಿ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ರಾಷ್ಟ್ರಮಟ್ಟದ ಯುವಜನೋತ್ಸವಕ್ಕೆ ಕರೆದೊಯ್ದರು. ಕಲ್ಯಾಣ ಕರ್ನಾಟಕದ ಗಡಿ ಭಾಗದ…

Read More

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More