ಚರ್ಮರೋಗ ತಜ್ಞ ಇನಾಮದಾರರಿಗೆ ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ ಪ್ರಶಸ್ತಿ ಪ್ರದಾನ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 3:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರಿಗೆ ಭಾರತೀಯ ವೈದ್ಯಕೀಯ ಸಂಘ(Indian Medical Association) ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ(National Best Medical Teacher Award) ನೀಡಿ ಗೌರವಿಸಿದೆ.ಡಿ. 26 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ನಡೆದ ಸಂಘದ 100ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಓಡಿಶಾ ಆರೋಗ್ಯ ಸಚಿವ ಡಾ. ಮುಕೇಶ ಮಹಾಲಿಂಗ ಪ್ರಶಸ್ತಿ ಪ್ರದಾನ ಮಾಡಿದರು.ಡಾ. ಅರುಣ ಚಂ….


