ಬಿಜ್ಜರಗಿ ಗುರೂಜಿಗೆ ಕನಕಶ್ರೀ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಬೆಂಗಳೂರು,ನ. 10:ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ದಿನಾಂಕ 8-9-2025ರಂದು ಕರ್ನಾಟಕ ಸರ್ಕಾರ ನೀಡುವ 2025-26 ನೆ ಸಾಲಿನ ಪ್ರತಿಷ್ಠಿತ “ಕನಕಶ್ರೀ” ಪ್ರಶಸ್ತಿ, 5ಲಕ್ಷ ಬಹುಮಾನವನ್ನು ವಿಜಯಪುರದ ಸಂಶೋಧಕರಾದ”ಹಾಲುಮತ ಭಾಸ್ಕರ “ಶ್ರೀ ಚಂದ್ರಕಾಂತ ಬಿಜ್ಜರಗಿ ಗುರೂಜಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿ ಅಭಿನಂದಿಸಿದರು.ಭಕ್ತ ಕನಕದಾಸರ ಜಯಂತಿ ಹಾಗೂ ಪ್ರಶಸ್ತಿ ಸಮಾರಂಭವು ಶ್ರೀ ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶೀವರಾಜ ತಂಗಡಗಿ,…

Read More

ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ.29 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಮಯ ಪ್ರಜ್ಞೆಯಿಂದ ಸಾಹಸ ಪ್ರದರ್ಶಿಸಿ, ಇತರರ ಪ್ರಾಣ ರಕ್ಷಣೆ ಮಾಡಿದ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮಕ್ಕಳ ದಿನಾಚರಣೆ-2025 ಪ್ರಯುಕ್ತ ನೀಡಲಾಗುವ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.2024 ಆಗಸ್ಟ್ 1 ರಿಂದ 2025 ಜುಲೈ 31ರೊಳಗೆ ಸಾಹಸ ಪ್ರದರ್ಶಿಸಿ ಪ್ರಾಣ ರಕ್ಷಣೆ ಮಾಡಿದ ಬಾಲಕರಿಗೆ ಹೊಯ್ಸಳ ಹಾಗೂ ಬಾಲಕಿಯರಿಗೆ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ…

Read More

ಆನಂದ ಕಂಬಾರಗೆಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 21:ಜಿಲ್ಲೆಯ ತಿಕೋಟಾ ಪಿ ಎಂ ಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಮಾದರಿ ಶಾಲೆ ಆಂಗ್ಲ ಶಿಕ್ಷಕ ಆನಂದ ಕಂಬಾರ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಂದ ವಿದ್ಯಾರ್ಥಿ ಸ್ನೇಹಿ, ಇಂಗ್ಲಿಷ ವಿಷಯದ ರಾಜ್ಯ ಸಂಪನ್ಮೂಲ ಶಿಕ್ಷಕನಾಗಿ ಹಲವಾರು ಕಾರ್ಯಗಾರಗಳಲ್ಲಿ ಭಾಗವಹಿಸಿ ಹಲವಾರು ಶಿಕ್ಷಕರಿಗೆ ತರಬೇತಿಯನ್ನು ನೀಡಿ, ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪ್ರಸ್ತುತ…

Read More

ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಬಸವರಾಜ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8:ಕರಾಟೆ ತರಬೇತಿ ಶಿಕ್ಷಕ ಬಸವರಾಜ ಬಾಗೇವಾಡಿ ಉತ್ನಾಳ ಅವರು ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪ್ರಸಕ್ತ ಸಾಲಿನ ಚಡಚಣ ತಾಲೂಕಿನ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಸೆ. 9 ರಂದು ಚಡಚಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಗುರುವಂದನ ಕಾರ್ಯಕ್ರಮ ನಡೆಯಲಿದೆ.ಈ…

Read More

ಬಸವರಾಜಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29 :ಇಲ್ಲಿನ ಸಂಗನಬಸವ ಶಿಶುನಿಕೇತನ (ಸಿ.ಬಿ.ಎಸ್.ಇ) ಶಾಲೆಯ ಚಿತ್ರಕಲಾ ಶಿಕ್ಷಕ ಬಸವರಾಜ ಹನಮಪ್ಪ ಹಡಪದ ಅವರಿಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ಲಭಿಸಿದೆ.ಚಿತ್ರಕಲಾ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಪರಿಗಣಿಸಿ ಬಸವರಾಜ ಅವರಿಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಚಿತ್ರಕಲಾ ಕ್ಷೇತ್ರದಲ್ಲಿ ಹಲವಾರು ಗುಂಪು ಚಿತ್ರಕಲಾ ಪ್ರದರ್ಶನ, ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ, ಹಲವಾರು ಕಲಾಕೃತಿಗಳಿಗೆ ನಗದು ಬಹುಮಾನ, ಹಲವಾರು ಕಲಾಕೃತಿಗಳಿಗೆ ಅತ್ಯುತ್ತಮ ಕಲಾಕೃತಿ ಪ್ರಶಸ್ತಿಗಳು ಮತ್ತು ಹಲವಾರು ಕಲಾ ಶಿಬಿರಗಳು ಹಾಗೂ 2023-24…

Read More