ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಪ್ರತಿಷ್ಠಿತ ಮಾತೋಶ್ರೀ ಶಂಕರಮ್ಮ ಪಿ. ಬಳಿಗಾರ ದತ್ತಿ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಶಿಕ್ಷಣ, ಆಡಳಿತ ಹಾಗೂ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಪ್ರತಿಷ್ಠಿತ ‘ಮಾತೋಶ್ರೀ ಶಂಕರಮ್ಮ ಪಿ. ಬಳಿಗಾರ ದತ್ತಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು.ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಶನಿವಾರ ಕರ್ನಾಟಕ ಲೇಖಕಿಯರ ಸಂಘ ಆಯೋಜಿಸಿದ್ದ ಸಮಾರಂಭದಲ್ಲಿ ಮಾಜಿ ಸಚಿವೆ ರಾಣಿ ಸತೀಶ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಪ್ರೊ. ಆರ್. ಸುನಂದಮ್ಮ, ಹಿರಿಯ…

Read More

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:2025-26ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಸಲ್ಲಿಸಿದ ಹಡಪದ ವಿದ್ಯಾರ್ಥಿಗಳು, ಪಾಲಕರು, ಪೋಷಕರುಗಮನಕ್ಕೆ ತರಬಯಸುವದೇನೆಂದರೆ ಜೂ. 7ರಂದು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಮಕ್ಕಳಿಗೆ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ವೇದ ಅಕಾಡೆಮಿಯಸಭಾಭವನ ಇಟ್ಟಂಗಿಹಾಳ ರಸ್ತೆ ವಿಜಯಪುರ ಇಲ್ಲಿ ಬೆಳಿಗ್ಗೆ 10ಗಂಟೆಗೆ ಆಯೋಜಿಸಲಾಗಿದೆ.ಇಲ್ಲಿಗೆ ಮಕ್ಕಳು ಮತ್ತು ಪಾಲಕರು ಹಾಜರಿರಲುಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನಮೊ.ನಂ. 9986091374 ಮತ್ತು 9900643943 ಇಲ್ಲಿಗೆ ಸಂಪರ್ಕಿಸಲುಹಡಪದ ನೌಕರರ ಸಂಘಧ ಜಿಲ್ಲಾ ಅಧ್ಯಕ್ಷ ದಶರಥ…

Read More

ಎಸ್.ವಿ. ಬುರ್ಲಿ ಹಾಗೂ ಜಯಶ್ರೀ ಬುರ್ಲಿ ಇವರಿಗೆ ಜೀವಮಾನದ ಅಂತರಾಷ್ಟ್ರೀಯ ಫೆಲೋಷಿಪ್-26 ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಜಿಲ್ಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷರು ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ್ ಇಂಡಿಯಾದ ನ್ಯಾಷನಲ್ ಡೈರೆಕ್ಟರ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವಿ. ಬುರ್ಲಿ ಇವರಿಗೆ ಹಾಗೂ ಜಯಶ್ರೀ ಬುರ್ಲಿ ಜೀವಶಾಸ್ತ್ರಉಪನ್ಯಾಸಕಿ ಇವರಿಗೆ ಇಂಡೋ–ನಾಮ್ ಸೈಂಟಿಫಿಕ್‌ ಸಮ್ಮಿತ್ -26 ಫೆಲೋ ಶಿಪ್ ಪ್ರಶಸ್ತಿ ಘೋಷಿಸಲಾಗಿದೆ.ಮೇ 17 ರಿಂದ22 ರವರೆಗೆ ವಿಯೆಟ್ನಾಂನ ಡನಾಂಗ್ ದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ…

Read More

ಶಶಿಕಲಾ ಹೂಗಾರಗೆ ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಗೌರವ ಪ್ರಶಸ್ತಿ

ಸಪ್ತಸಾಗರ ವಾರ್ತೆ,ಸಿಂದಗಿ, ಮೇ. 2: ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಮನೋಜ್ಞ ಕಲಾಕೃತಿಗಳ ಮೂಲಕ ಗುರುತಿಸಿಕೊಂಡಿರುವ ಕಲಾವಿದೆ ಶಶಿಕಲಾ ಹೂಗಾರ ಅವರು 2025-26ನೇ ಸಾಲಿನ ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.‘ಕಲಾ ಸೇವೆಯೇ ನನ್ನ ಉಸಿರು, ಪ್ರಶಸ್ತಿ ದೊರಕಿದ್ದು ಸಂತೋಷ ತರಿಸಿದೆ, ಇನ್ನಷ್ಟು ಕಲಾ ಸೇವೆ ಮಾಡುವ ಪ್ರೋತ್ಸಾಹ ದೊರಕಿದೆ’ ಎಂದು ಶಶಿಕಲಾ ಹೂಗಾರ ಹರ್ಷ ವ್ಯಕ್ತಪಡಿಸಿದರು.ಕಲಾಕೃತಿಗಳ ಜೊತೆಗೆ ಸಂಶೋಧನಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿರುವ ಅವರು ವಿಜಯಪುರದ ಬಹುಮುಖ ಪ್ರತಿಭೆಯಾಗಿದ್ದಾರೆ.ಅವಿಭಜಿತ…

Read More

ಚರ್ಮರೋಗ ತಜ್ಞ ಇನಾಮದಾರರಿಗೆ ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರಿಗೆ ಭಾರತೀಯ ವೈದ್ಯಕೀಯ ಸಂಘ(Indian Medical Association) ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ(National Best Medical Teacher Award) ನೀಡಿ ಗೌರವಿಸಿದೆ.ಡಿ. 26 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ನಡೆದ ಸಂಘದ 100ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಓಡಿಶಾ ಆರೋಗ್ಯ ಸಚಿವ ಡಾ. ಮುಕೇಶ ಮಹಾಲಿಂಗ ಪ್ರಶಸ್ತಿ ಪ್ರದಾನ ಮಾಡಿದರು.ಡಾ. ಅರುಣ ಚಂ….

Read More

ಪ್ರಾಚಾರ್ಯ ಡಾ. ಅಶೋಕ ಪಾಟೀಲರಿಗೆಆರ್ಯುರ್ವೇದ ವಿಶ್ವ ರತ್ನ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಅವರಿಗೆ ಆರ್ಯುರ್ವೇದ ವಿಶ್ವ ರತ್ನ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ಶುಕ್ರವಾರ ನಡೆದ ಎರಡನೇಯ ಆಯುರ್ವೇದ ವಿಶ್ವಸಮ್ಮೇಳನದಲ್ಲಿಡಾ. ಅಶೋಕ ಪಾಟೀಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ವಿಶ್ವ ಆಯುರ್ವೇದ ಸಮ್ಮೇಳನದ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಶಾಂತಿ ಆಯುರ್ವೇದ ಕೇಂದ್ರದ ಖ್ಯಾತ ವೈದ್ಯ ಡಾ. ಗಿರಿಧರ ಕಜೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಕಾರ್ಯಕ್ರಮದಲ್ಲಿ ಇತರೆ ಆಯುರ್ವೇದ ಸಾಧಕ ವೈದ್ಯರಿಗೂ ಪ್ರಶಸ್ತಿ ಕೊಡಮಾಡಲಾಯಿತು.19…

Read More

ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ಪ್ರತಿಷ್ಠಿತ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಡಿ. 19 : ಸಾರಿಗೆ ಕ್ಷೇತ್ರದ ದಿಗ್ಗಜ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ದೇಶದ ಪ್ರತಿಷ್ಠಿತ ಕಾನ್ಫಿಡರೇಶನ್ ಆ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಕೊಡಮಾಡುವ ಸಪ್ಲೈ ಚೈನ್ ಆೃಂಡ್ ಲಾಜಿಸ್ಟಿಕ್ಸ್ ಎಕ್ಸಲೆನ್ಸ್ ಅವಾರ್ಡ್ಸ್ (ಸ್ಕೇಲ್) – 2025 ಪ್ರಶಸ್ತಿ ಲಭ್ಯವಾಗಿದೆ. ತನ್ಮೂಲಕ ಈಗಾಗಲೇ ಹತ್ತಾರು ಗೌರವ, ಸನ್ಮಾನಗಳಿಗೆ ಪಾತ್ರವಾಗಿರುವ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ವಿಶೇಷ ಗರಿ ಮೂಡಿದಂತಾಗಿದೆ.ಸಿಐಐ ಇನ್‌ಸ್ಟಿಟ್ಯೂಟ್ ಆ್ ಲಾಜಿಸ್ಟಿಕ್ಸ್ ಸ್ಕೇಲ್ ಅವಾರ್ಡ್ಸ್ ಟೀಂ ಹೈದ್ರಾಬಾದ್‌ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ 12ನೇ ಆವೃತ್ತಿಯ…

Read More

ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.17: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.18 ಹಾಗೂ 19ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿವೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಜವಳಿ, ಕಬ್ಬು…

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಗೆ ಎಕ್ಸಲೆನ್ಸ್ ಪ್ರಶಸ್ತಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ‌. ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಗೆ ಇ ಟೆಕ್ಸ್ ಬ್ರೇನ್ ಫೀಡ್ ಮ್ಯಾಗಝಿನ್ ಅಕಾಡೆಮಿಯವರು ಪ್ರತಿ ವರ್ಷ ಕೊಡುವ ಬೆಸ್ಟ್ ಅಕಾಡೆಮಿಕ್ ಎಕ್ಸ್ ಲೆನ್ಸ್ 2025-26 ವಿಭಾಗದ ಸ್ಕೂಲ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಸ್ಟೆಮ್/ಸ್ಟೀಮ್ (STEM/STEAM ) ಇಂಪ್ಲಿಮೆಂಟೇಶನ್ ಮತ್ತು ಇನ್ನೋವೇಟಿವ್ ಕಲಿಕಾ ಅನುಷ್ಠಾನದ ಮಾನದಂಡ, ಅಲ್ಲದೇ, ಈ ಶಾಲೆಯಲ್ಲಿ ಅಳವಡಿಸಲಾದ ಎಟಿಎಲ್ ಲ್ಯಾಬ್, ಲಾಂಗ್ವೇಜ್ ಲ್ಯಾಬ್ ಮತ್ತು ತರಗತಿಗಳಲ್ಲಿ ಕಂಟ್ರೋಲ್ ಪ್ಯಾನಲ್…

Read More

ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಸಿಂದಗಿ ಡಿ. 16: ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಮಂಗಳವಾರ ಹಮ್ಮಿಕೊಂಡಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಅಕಾಡೆಮಿ ನೀಡುವ 2022–23 ನೇ ಸಾಲಿನ ‘ಮಕ್ಕಳ ಚಂದಿರ’, ಪ್ರಶಸ್ತಿಯನ್ನು ಸಿಂದಗಿ ಪಟ್ಟಣದ ಮಕ್ಕಳ ಸಾಹಿತಿಗಳಾದ ಹ.ಮ. ಪೂಜರ, ಎಸ್.ಎಸ್. ಸಾತಿಹಳ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪ್ರಶಸ್ತಿ ನೀಡಿ ಪುರಸ್ಕಾರ ಮಾಡಿದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು. ಮಕ್ಕಳ…

Read More