ಪ್ರೊ. ರೇವಣಸಿದ್ದ ಮೇತ್ರಿಯವರಿಗೆ ಪಿ.ಎಚ್. ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 29:ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ.ಪಿ.ಜಿ.ಹಳಕಟ್ಟಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಗಣಿತ ವಿಭಾಗದ ಅಧ್ಯಾಪಕ ಪ್ರೊ. ರೇವಣಸಿದ್ದ ಶಂಕ್ರೆಪ್ಪ ಮೇತ್ರಿ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ” ಎಫೆಕ್ಟ್ ಆಪ್ ಪೊರಾಸಿಟಿ ಆನ್ ಪೆರಿಸ್ಟಾಲ್ಟಿಕ್ ಪ್ಲೊ ಆಪ್ ನಾನ್ – ನ್ಯೂಟೋನಿಯನ್ ಪ್ಲುಡ್ ಮಾಡೆಲ್.’” ಎಂಬ ಶೀರ್ಷಿಕೆಯ ಅವರ ಪ್ರಬಂಧವನ್ನು ಗಣಿತ ವಿಭಾಗದ ಪ್ರಾಧ್ಯಾಪಕ ಡಾ. ಗುರುನಾಥ ಸಂಕದ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಲಾಯಿತು.ಪ್ರಾಂಶುಪಾಲರಾದ ಡಾ. ಮಂಜುನಾಥ…

Read More

ಡಾ. ಸುರೇಶ ಕಾಗಲ್ಕರ್ ಅವರಿಗೆ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಇತ್ತೀಚೆಗೆ ಬೆಂಗಳೂರಿನ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದರಾಜ್ಯಮಟ್ಟದ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿವಿಜಯಪುರದ ಪ್ರಸಿದ್ಧ ಮೂತ್ರಪಿಂಡ ತಜ್ಞ ಡಾ. ಸುರೇಶ ಕಾಗಲ್ಕರ್ ಅವರಿಗೆರಾಜ್ಯಮಟ್ಟದ “ಪ್ರೈಡ್ ಆಫ್ ಕರ್ನಾಟಕ “ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಸಿನಿಮಾ ನಟ ಚೇತನಅಹಿಂಸ ಹಾಗೂ ಪ್ರಸಿದ್ಧ ವೈದ್ಯ ಪದ್ಮ ಪ್ರಕಾಶ ಹಾಗೂ ತಂಡದಅಧ್ಯಕ್ಷ ರಮೇಶ ಎಸ್.ಜಿ ಪ್ರಶಸ್ತಿ ನೀಡಿ ಸನ್ಮಾನ ಮಾಡಿದರು.ವೇದಿಕೆ ಮೇಲೆ ಲೋಕಸಭಾ ಸದಸ್ಯರಾದ ಪಿ.ಸಿ ಮೋಹನ್ ಹಾಗೂ ವಿಧಾನಸಭೆಯಪ್ರತಿಪಕ್ಷದ ನಾಯಕ ಆರ್. ಅಶೋಕ, ಚಲನಚಿತ್ರ ನಟ ಚೇತನಅಹಿಂಸ…

Read More

ಶೈಲಾ ದೊಡ್ಡಮನಿಗೆ ಪಿಎಚ್ ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 22:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶೈಲಾ ದೊಡ್ಡಮನಿ ಅವರು ಸಲ್ಲಿಸಿದ್ದ “ಎ ಸ್ಟಡಿ ಆನ್ ವುಡ್ ಟೆಕ್ಸ÷್ಚರ್ ಇಮೇಜ್ ಅನಾಲಿಸಿಸ್ ಯೂಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಶೈಲಾ ದೊಡ್ಡಮನಿ ಅವರು ಗಣಕ ವಿಜ್ಞಾನ ವಿಭಾಗದ ಡಾ. ರೋಹಿಣಿ ಎ. ಭೂಸನೂರಮಠ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶೈಲಾ ದೊಡ್ಡಮನಿ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ…

Read More

ಸುಪ್ರಿಯಾಗೆ ಪಿಎಚ್ ಡಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಸುಪ್ರಿಯಾ ಭೋಸಲೆ ಅವರಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ(ಡಾಕ್ಟರೇಟ್) ಲಭಿಸಿದೆ.ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಬಯೊಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಆಗಿರುವ ಸುಪ್ರಿಯಾ ಭೋಸಲೆ ಅವರು ಅಲೈಡ್ ಹೆಲ್ತ್ ಸಾಯಿನ್ಸ್ ನ ಬಯೊಟೆಕ್ನಾಲಜಿ ವಿಭಾಗದಲ್ಲಿ ಡಬ್ಲ್ಯೂಎನಟಿ‌ ಬಿ- ಕೆಟೆನಿನ್ ಸಿಗ್ನಲಿಂಗ್ ಇನಗ ಹಿಪೊಕ್ಸಿಯಾ- ಇಂಡ್ಯೂಸ್ಡ್ ಪಲ್ಮನರಿ ಆರ್ಟಿಲರಿ ಸ್ಮೂಥ್ ಮಸಲ್ ಸೆಲ್ ಪ್ರಾಲಿಫಿರೇಶನ್- ರೋಲ್ ಆಫ್ ಎ ಬಯೊಆ್ಯಕ್ಟಿವ್ ಮಾಲಿಕ್ಯೂಲ್ ಆಫ್ ಮ್ಯುಕ್ಯೂನಾ ಪ್ರೂರಿಯನ್ಸ್ ವಿಷಯದಲ್ಲಿ‌…

Read More

ಕಲ್ಬುರ್ಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ: ಬಿ ಎಲ್ ಡಿ ಇ ಆಯುರ್ವೇದ ಕಾಲೇಜಿನ ಮಹಿಳಾ ತಂಡಕ್ಕೆ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್‌ ಆಯುರ್ವೇದ ಕಾಲೇಜಿನ‌ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ‌ ಆಯೋಜಿಸಿದ್ದ ಕಲಬುರಗಿ ವಲಯ‌ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ.ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2 ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ‌ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ…

Read More