ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.2 :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ಯ ವತಿಯಿಂದ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗಾಗಿ ಕೆಳದಿ ಚನ್ನಮ್ಮ ಪ್ರಶಸ್ತಿಗಾಗಿ ನಾವೀನ್ಯತೆ,ತಾರ್ಕಿಕ ಸಾಧನೆಗಳು,ಕ್ರೀಡೆ,ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರತಿ ಕ್ಷೇತ್ರದಿಂದ ಇಬ್ಬರು ಮಕ್ಕಳಂತೆ ಎಂಟು ಮಕ್ಕಳನ್ನು ಆಯ್ಕೆ ಮಾಡಲಾಗುವುದು.ಈ ಪ್ರಶಸ್ತಿಯು ತಲಾ ರೂ.10 ಸಾವಿರ ನಗದು ಬಹುಮಾನ ಒಳಗೊಂಡಿದ್ದು, 5 ರಿಂದ 18 ವರ್ಷದೊಳಗಿನ ಮಕ್ಕಳು ಅಗತ್ಯ ದಾಖಲೆ ಸಹಿತ ಸೆಪ್ಟೆಂಬರ್ 30…

Read More

ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಢೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಢೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ್, ವಿದ್ಯಾರ್ಥಿಯ ಬ್ಯಾಂಕ್…

Read More