ನಾಳೆ ಅಲೋಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 15: ಒಂದೇ ಸೂರಿನಡಿ ಅಲೊಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಗರದ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆಯಲ್ಲಿ ಅಕ್ಟೋಬರ್ 17 ರಂದು ಶುಕ್ರವಾರ ನಡೆಯಲಿದೆ.ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಗೆ ಈ ಶಿಬಿರ ನಡೆಯಲಿದ್ದು, ಅಲೋಪಥಿ ಚಿಕಿತ್ಸೆಗಳು, ಬೆಂಬಲಿತ ಸೇವೆಗಳು, ಆಯುರ್ವೇದ ಚಿಕಿತ್ಸೆಗಳು ಲಭ್ಯವಿರಲಿವೆ. ಈ ಶಿಬಿರದಲ್ಲಿ ಅಲೋಪತಿ ಚಿಕಿತ್ಸೆಗಳಾದ ವೈದ್ಯಕೀಯ…

Read More

ಬಿ.ಎಲ್. ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಕಾರ್ಯಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ‌ ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನವನ್ನು ಬೆಂಗಳೂರಿನ‌ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.ಬಿ.ಎಲ್.ಡಿ.ಇ. ಆಸ್ಪತ್ರೆಯ ನಗರ ಆರೋಗ್ಯ ಕೇಂದ್ರ ನೂತನ ವಿಸ್ತರಣೆ ಘಟಕ ಆರಂಭಿಸಿ ವಿಜಯಪುರ ನಗರದ ದಕ್ಷಿಣ ಭಾಗದ ಜನತೆಗೆ ಒಂದೇ ಸೂರಿನಡಿ ಆಯುರ್ವೇದ ಹಾಗೂ ಅಲೋಪಥಿ ಸೇವೆಗಳು ಇಲ್ಲಿ ಲಭ್ಯವಿದ್ದು, ಆಯುರ್ವೇದ ಮತ್ತು‌ ಅಲೋಪಥಿ‌‌ ಎರಡೂ ಸೇವೆಗಳು…

Read More

ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More