ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲರ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ, ಆ.4:ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಆ.8ರಿಂದ 12 ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆ.8ರಂದು ಸಂಜೆ ಬೆಳಗಾವಿಯಿಂದ ಜಿಲ್ಲೆಯ ಪಡೇಕನೂರಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.ಆ.9 ಹಾಗೂ 10ರಂದು ಪರಿಶೀಲನೆ ನಡೆಸುವರು.ಆ.11 ರಂದು ಬೆಳಿಗ್ಗೆ 8-30ಕ್ಕೆ ಪಡೇಕನೂರದಿಂದ ಹೊರಟು ವಿಜಯಪುರಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೆ ಪಡೇಕನೂರಗೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡಲಿದ್ದಾರೆ.ಆ.12 ರಂದು ಬೆಳಿಗ್ಗೆ 9…

Read More