ತಿಕೋಟ- ಬಬಲೇಶ್ವ ತಾಲೂಕಿನ ವಿವಿಧ ಕಚೇರಿಗಳಿಗೆ ಡಿಸಿ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಯ ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳ ಹಾಗೂ ಪಿಂಚಣಿ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಸೂಚಿಸಿದ ಅವರು, ಬಳಿಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.ಇದಕ್ಕೂ ಮೊದಲು ಗ್ರಾಮದಲ್ಲಿ ಅರಣ್ಯ…

Read More

ಜಿಲ್ಲಾಧಿಕಾರಿ ಡಾ. ಆನಂದ‌ ಬಬಲೇಶ್ವರ ತಾಲೂಕಿಗೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಮಂಗಳವಾರ ಬಬಲೇಶ್ವರ ತಾಲೂಕಿನ ವಿವಿಧ ತಾಲೂಕು‌ ಕಚೇರಿಗೆ ಭೇಟಿ ನೀಡಿ,‌ಪರಿಶೀಲನೆ ನಡೆಸಿದರು.ತಾಲೂಕಾ ಆಡಳಿತ ಸೌಧಕ್ಕೆ ತೆರಳಿ,ತಾಲೂಕ ಖಜಾನೆ ಹಾಗೂ ತಹಶೀಲದಾರ ಕಾರ್ಯಾಲಯದ ಇ-ಪೌತಿ, ಭೂಮಿ, ಆಧಾರ ಸಿಡಿಂಗ್ ಹಾಗೂ ಮತದಾರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲಿಸಿದರು.ಬಬಲೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಬಿಸಿ ಊಟದ ಅಡುಗೆ ಕೊಠಡಿ ಹಾಗೂ ಮಕ್ಕಳಿಗೆ ವಿತರಿಸುವ ಆಹಾರದ ಕುರಿತ ಪರಿಶೀಲಿಸಿ ಅಡುಗೆ ಸಹಾಯಕರೊಂದಿಗೆ ಚರ್ಚಿಸಿ, ಅವರ ಕುಂದುಕೊರತೆ…

Read More