ತಿಕೋಟಾ-ಬಬಲೇಶ್ವರಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಅಧಿಸೂಚನೆ : ಆಕ್ಷೇಪಣೆಗೆ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಜಿಲ್ಲೆಯ ತಿಕೋಟಾ ಹಾಗೂ ಬಬಲೇಶ್ವರ ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ, ಉಪವಿಭಾಗಾಧಿಕಾರಿಗಳು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ ಹೊರಡಿಸಿದ ಅಧಿಸೂಚನೆಗೆ ಏನಾದರೂ ಆಕ್ಷೇಪಣೆಗಳು ಅಥವಾ ಸಲಹೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಉಪವಿಭಾಗಾಧಿಕಾರಿಗಳು ವಿಜಯಪುರ ಇವರಿಗೆ ದಿನಾಂಕ 04-10-2025ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಅವಧಿ ಮೀರಿ ಬಂದ ಯಾವುದೇ ಸಲಹೆ ಹಾಗೂ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ. ಎಲ್ಲ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಶೀಲಿಸಿದ ನಂತರ…

Read More