ಯುವಕರಿಗೆ ಸದಾ ಬೆನ್ನೆಲುಬು:ಎಂಎಲ್ಸಿ ಸುನೀಲಗೌಡ ಅಭಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:ದೇಶದ ಬೆನ್ನೆಲುಬಾಗಿರುವ ಯುವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ರವಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ನಡೆದ ಯುವ ಶಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಇಂದಿನ ಕಾರ್ಯಕ್ರಮ ಯುವಕರ ಶಕ್ತಿ ಪ್ರದರ್ಶನ ಮಾತ್ರವಲ್ಲ. ಯುವಕರ ಬೃಹತ್ ಜಾತ್ರೆಯಾಗಿದೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಕಂಡು ಮಂತ್ರಮುಗ್ದನಾಗಿದ್ದೇನೆ. ತಾವು ನಮ್ಮ ಮೇಲೆ ಇಟ್ಟಿರುವ ಪ್ರೀತಿಗೆ ಋಣಿಯಾಗಿದ್ದೇನೆ. ಈ ಕಾರ್ಯಕ್ರಮ ವಿರೋಧಿಗಳಿಗೆ ನಿದ್ದೆಗೆಡಿಸಲಿದೆ. ತಮ್ಮೆಲ್ಲರ ಒಳಿತಿಗಾಗಿ ನಾವು ಸದಾ…

Read More

ಆರೋಗ್ಯ ಕ್ಷೇತ್ರದ ಬೆನ್ನೆಲುಬು ದಾದಿಯರು: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16: ವಿಶ್ವದ ಆರೋಗ್ಯ ಕ್ಷೇತ್ರದಲ್ಲಿ ದಾದಿಯರ ಪಾತ್ರ ಅನನ್ಯವಾದದ್ದು. ಅವರ ತ್ಯಾಗವನ್ನ ಜಗತ್ತು ಅತ್ಯಂತ ಕೃತಜ್ಞತೆಯಿಂದ ಸ್ಮರಿಸುತ್ತದೆ. ಪ್ರತಿ ವರ್ಷ ಮೇ 12 ರಂದು ವಿಶ್ವಾದ್ಯಂತ ದಾದಿಯರ ದಿನವನ್ನು, ತನ್ನ ನಿಸ್ವಾರ್ಥ ಸೇವೆಯ ಮೂಲಕ ಜಗತ್ತಿನ ಗಮನ ಸೆಳೆದಿದ್ದ ದೀಪದ ಕನ್ಯೆ ಎಂದೇ ಸುಪ್ರಸಿದ್ಧಳಾಗಿದ್ದ ದಾದಿ ಪ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ನೆನಪಿಗಾಗಿ ಈ ದಿನವನ್ನು ಅಂತರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸುತ್ತಾ ಬರಲಾಗಿದೆ. ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಶ್ರೇಷ್ಠ…

Read More

ಜೀವನದ ಕಷ್ಟಗಳಿಗೆ ಬೆನ್ನೆಲುಬಾದ ತಾಯಿ ಅಕ್ಷಯ ಪಾತ್ರೆ ಇದ್ದಂತೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 10:ತಾಯಿ ಮಕ್ಕಳಿಗೆ ಒಂದು ನೈತಿಕ ಶಕ್ತಿ. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ದಾರಿ ತಪ್ಪದಂತೆ, ಸಂಸ್ಕೃತಿ ಮತ್ತು ಆಧುನಿಕತೆಯ ನಡುವೆ ಸಮತೋಲನ ಕಾಪಾಡಲು ತಾಯಿ ಪಾತ್ರ ಅನನ್ಯವಾಗಿದ್ದು, ಅವಳು ಜೀವನದ ಕಷ್ಟಗಳಲ್ಲಿ ಬೆನ್ನೆಲುಬಾಗಿ ನಿಲ್ಲುವ ಅಕ್ಷಯ ಪಾತ್ರೆ ಇದ್ದಂತೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ತಾಯಂದಿರ ದಿನದ ಕಾರ್ಯಕ್ರಮದಲ್ಲಿ ‘ಆಧುನಿಕ ಜಗತ್ತಿನಲ್ಲಿ…

Read More