ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಕ್ಕೆ ಗುಮ್ಮಟನಗರಿಯಲ್ಲಿ ವಿದ್ಯುಕ್ತ ತೆರೆ

ಸಪ್ತಸಾಗರ ವಾರ್ತೆ,ವಿಜಯಪುರ ಮೇ 23:ಐತಿಹಾಸಿಕ ಗುಮ್ಮಟ ನಗರಿಯಲ್ಲಿ ಮೇ 17 ರಿಂದ 7 ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಸಬ್ ಜೂನಿಯರ್ ರ‍್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ಪಂದ್ಯಾವಳಿಗೆ ಶನಿವಾರ ವಿದ್ಯುಕ್ತವಾಗಿ ತೆರೆಬಿತ್ತು.‌ಇದೇ ಮೊದಲ ಬಾರಿಗೆ ನಡೆದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟ ಗುಮ್ಮಟ ನಗರಿಯ ಜನತೆಯನ್ನು ಕಳೆದ 7 ದಿನಗಳಿಂದ ಬ್ಯಾಡ್ಮಿಂಟನ್ ಲೋಕದಲ್ಲಿ ಮಿಂದೇಳಿಸಿತು.‌ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ನ ಅಧಿಕೃತ ಮಾನ್ಯತೆಯೊಂದಿಗೆ ಯೊನೆಕ್ಸ್ ಸನ್ ರೈಸ್ ಪ್ರಾಯೋಕತ್ವದಡಿ ನಗರದ ಬಿಎಲ್ ಡಿ ಸಂಸ್ಥೆ ಹಾಗೂ…

Read More