17ರಿಂದ 23ರ ವರೆಗೆ ಗುಮ್ಮಟನಗರಿಯಲ್ಲಿ ಬ್ಯಾಡ್ಮಿಂಟನ್‌ ಪಂದ್ಯ: 7 ದಿನಗಳವರೆಗೆ ಕ್ರೀಡಾ ಪ್ರೇಮಿಗಳಿಗೆ ಬ್ಯಾಡ್ಮಿಂಟನ್ ಆಕ್ಷನ್ ರಸದೌತಣ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (KBA) ಅಧಿಕೃತ ಮಾನ್ಯತೆಯೊಂದಿಗೆ, ಯೋನೆಕ್ಸ್ ಸನ್‌ರೈಸ್ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಯು-15 ಮತ್ತು ಯು-17 ಬ್ಯಾಡ್ಮಿಂಟನ್ ಪಂದ್ಯಾವಳಿ-2026 ಮೇ 17 ರಿಂದ ಮೇ 23 ರವರೆಗೆ ಐತಿಹಾಸಿಕ ನಗರಿ ವಿಜಯಪುರದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಅಧ್ಯಕ್ಷ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಾದ್ಯಂತ ಇರುವ ಉದಯೋನ್ಮುಖ ಹಾಗೂ ಖ್ಯಾತ ಬ್ಯಾಡ್ಮಿಂಟನ್ ಆಟಗಾರರು ತಮ್ಮ ಕೌಶಲ್ಯ ಪ್ರದರ್ಶಿಸಲು ವಿಜಯಪುರಕ್ಕೆ ಲಗ್ಗೆ…

Read More

ಮೇ. 17ರಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 14:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ನಗರದ ಐತಿಹಾಸಿಕ ಮಣ್ಣಿನಲ್ಲಿ ಯೋನೆಕ್ಸ್‌ ಸನ್‌ ರೈಸ್‌ (Yonex-Sunrise) ಕರ್ನಾಟಕ ರಾಜ್ಯ ಮಟ್ಟದ (U-15 & U-17) ಬ್ಯಾಡ್ಮಿಂಟನ್ ಪಂದ್ಯಾವಳಿ ಮೇ 17 ರಿಂದ 23ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆಂದೇ ಗುಮ್ಮಟ ನಗರಿ ಸಜ್ಜಾಗುತ್ತಿದೆ.ರಾಜ್ಯದ ವಿವಿಧ ಮೂಲೆಗಳಿಂದ ನೂರಾರು ಉದಯೋನ್ಮುಖ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಮೇ 17 ರಂದು ಬೆಳಿಗ್ಗೆ…

Read More

ಬ್ಯಾಡ್ಮಿಂಟನ್ ಪಂದ್ಯಾವಳಿ: ಡಾ. ಮಾಲಬಾವಡಿ ಪ್ರಥಮ

ಸಪ್ತಸಾಗರ ವಾರ್ತೆ ವಿಜಯಪುರ, ಜ. 2:ನಗರದ ಯೋಗಾ ಗಾರ್ಡನ್ ನಲ್ಲಿ ಸ್ನೇಹಿತರ ಕೂಟದ ನೇತೃತ್ವದಲ್ಲಿ ನಡೆದ ಡಬಲ್ ಬ್ಯಾಡ್ಮಿಂಟನ್ ರೋಚಕ ಪಂದ್ಯಾವಳಿಯಲ್ಲಿ ಹಿರಿಯ ಪತ್ರಕರ್ತರೂ ಆದ ಡಾ. ಎಂ. ಎ. ಮಾಲಬಾವಡಿ ಹಾಗೂ ಜಯರಾಮ ಚವ್ಹಾಣ ಅವರು ಪ್ರಥಮ ಬಹುಮಾನವನ್ನು ಗೆದ್ದು ಬೀಗಿದರು.ಹುಸೇನಸಾಬ ಮನಗೂಳಿ, ಜಗದೀಶ ರಾಠೋಡ ಅವರು ದ್ವಿತೀಯ ಬಹುಮಾನ ಗಳಿಸಿದರು.ಇಸ್ಮಾಯಿಲ್ ಮನಗೂಳಿ ಹಾಗೂ ಲಕ್ಷ್ಮಣ ರಾಠೋಡ ತೃತೀಯ ಸ್ಥಾನ ಪಡೆದುಕೊಂಡರು.ಸಿದ್ದಣ್ಣ ಸಕ್ರಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಇದೇ ಸಂದರ್ಭದಲ್ಲಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಕ್ರೀಡಾಪಟುಗಳಿಗೆ…

Read More