ವಿದ್ಯಾರ್ಥಿಗಳ ಶಿಷ್ಯವೇತನ ಸಮಸ್ಯೆ ಪರಿಹಾರಕ್ಕೆ ಮನವಿ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಆ. 13:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಹಾಗೂ ಬೆಳಗಾವಿ ವಿಭಾಗೀಯ ಸಂಚಾಲಕ ಎಚ್.ಎನ್. ನೀಲನಾಯಕ ಅವರು ಗುರುವಾರ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ್ ಅವರ ಜೊತೆಗೆ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಶಿಷ್ಯವೇತನಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಡೀನ್ ಡಾ. ಶಾಂತಪ್ಪ ತಿರಕಣ್ಣವರ ಅವರನ್ನು ಭೇಟಿ ಮಾಡಿ, ವಿದ್ಯಾರ್ಥಿಗಳ ಶಿಷ್ಯವೇತನ ಸೇರಿದಂತೆ ವಿವಿಧ ಕುಂದುಕೊರತೆಗಳ ಕುರಿತು ಗಮನ ಸೆಳೆಯಲಾಯಿತು. ಮನವಿಗೆ…

Read More

ಬಾಗಲಕೋಟೆಯಲ್ಲಿ ಜೂ. 15 ರಂದು ಸುಧಾರಿತ ನರರೋಗ, ಅಪಸ್ಮಾರ ಉಚಿತ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜೂ. 13:ಬಾಗಲಕೋಟೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ನರರೋಗ ಮತ್ತು ಅಪಸ್ಮಾರ (ಫಿಟ್ಸ್) ರೋಗಿಗಳಿಗೆ ಇಲ್ಲೊಂದು ಅತ್ಯುತ್ತಮ ಅವಕಾಶ ಲಭ್ಯವಾಗಿದೆ. ಜಾಗತಿಕ ಮಟ್ಟದ ಆರೋಗ್ಯ ಸೇವೆಗೆ ಹೆಸರಾಗಿರುವ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಜೂ. 15ರಂದು ಸುಧಾರಿತ ನರರೋಗ ಮತ್ತು ಅಪಸ್ಮಾರ ಚಿಕಿತ್ಸಾ ವಿಶೇಷ ಸಮಾಲೋಚನಾ ಶಿಬಿರ ಹಮ್ಮಿಕೊಳ್ಳಲಾಗಿದೆ.ಜೂನ್ 15 ರಂದು ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಈ…

Read More