ಹಲಾಲ್ ಪದಾರ್ಥ ನಿಷೇಧಕ್ಕೆ ಶಾಸಕ ಯತ್ನಾಳ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪತ್ರ
MLA Yatnal writes a letter to Union Minister Amit Shah seeking a ban on Halal products
MLA Yatnal writes a letter to Union Minister Amit Shah seeking a ban on Halal products
ಸಪ್ತಸಾಗರ ವಾರ್ತೆ, ವಿಜಯಪುರ, ಅ. 16: ಸಮಾಜದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ಯಥಾವತ್ತಾಗಿ ವಿವರಿಸಿದ್ದಕ್ಕೆ ಶ್ರೀ ಕನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗಳಿಗೆ ವಿಜಯಪುರಕ್ಕೆ ಬರದಂತೆ ಜಿಲ್ಲಾಡಳಿತ ನಿಷೇಧ ಹೇರಿರುವುದನ್ನು ಹಿಂಪಡೆಯದಿದ್ದರೆ ವಿಜಯಪುರದ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಎಚ್ಚರಿಸಿದ್ದಾರೆ.ರಾಜಕೀಯ ಪ್ರಾಬಲ್ಯ ಸಾಧಿಸಲು, ವೋಟ್ ಬ್ಯಾಂಕ್ ರಾಜಕಾರಣವನ್ನು ಧಿಕ್ಕರಿಸಲು ಅವರು ಮಾತನಾಡಿದ ಕಾರಣ, ಅವರ ಮೇಲೆ ಈ ಕ್ರಮ ಜರುಗಿಸಲಾಗಿದೆ. ಆತ್ಮನಿರ್ಭರ ಸಮಾಜವನ್ನು ಸ್ಥಾಪಿಸಲು ಅನೇಕ ಉಪಕ್ರಮಗಳನ್ನು…
ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ಮಹಾರಾಷ್ಟ್ರದ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆ ಕನ್ಹೇರಿ ಶ್ರೀಗಳಿಗೆ ದಿನಾಂಕ 16-10-2025 ರಿಂದ 14-12- 2025 ವರೆಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಆದೇಶ ಮಾಡಿದ್ದಾರೆ.ಅ. 16, 17 ರಂದು ಬಸವನ ಬಾಗೇವಾಡಿಯಲ್ಲಿ ನಡೆಯುವ…
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 29:ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ.ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿಗಳು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.