ಬಣಜಿಗ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಿ: ಸರ್ಕಾರಕ್ಕೆ ಗುರುಲಿಂಗಪ್ಪ ಅಂಗಡಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.7: ಬಣಜಿಗ ಸಮಾಜವನ್ನು ಕೂಡಲೇ ಪ್ರವರ್ಗ 2ಎ ಅಡಿಯಲ್ಲಿ ಸೇರ್ಪಡೆಗೊಳಿಸಿ ನ್ಯಾಯಾಲಯದ ಆದೇಶವನ್ನು ಜಾರಿಗೆ ತರಬೇಕು ಎಂದು ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಹಾಗೂ ಬಣಜಿಗ ಸಮಾಜದ ಮುಖಂಡ ಗುರುಲಿಂಗಪ್ಪ ಅಂಗಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶದಂತೆ ಬಣಜಿಗ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಸರ್ಕಾರ ವಿಳಂಬ ಮಾಡದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.1994ರ ಮೊದಲು ಬಣಜಿಗ ಸಮಾಜ ಶಿಕ್ಷಣ ಮತ್ತು ರಾಜಕೀಯ ಮೀಸಲಾತಿಯಲ್ಲಿ ಪ್ರವರ್ಗ…

Read More