ಬಿರುಗಾಳಿ ಸಹಿತ ಮಳೆಗೆ ನೆಲಕ್ಕೆ ಬಿದ್ದ ಬಾಳೆ:15 ಲಕ್ಷಕ್ಕೂ ಅಧಿಕ ಹಾನಿ

ಸಪ್ತಸಾಗರ ವಾರ್ತೆ,ತಾಳಿಕೋಟೆ, ಮೇ. 23 :ಕಳೆದ ಎರಡು ದಿನಗಳ ಹಿಂದಷ್ಟೇ ಭೀಕರ ಬಿರುಗಾಳಿ ಸಹಿತ ಮಳೆಗೆ ತಾಲೂಕಿನ ಹೊಸಳ್ಳಿ ಗ್ರಾಮದ ರೈತ ಶಾಂತಗೌಡ ಬಿರಾದಾರ ಎಂಬವರ ಸರ್ವೆ ನಂ. 33ರ ಜಮೀನಿನಲ್ಲಿ ಬೆಳೆದಿದ್ದ 5 ಏಕರೆ ಪ್ರದೇಶದಲ್ಲಿಯ ಸಾವಿರಾರು ಬಾಳೆ ಗಿಡಗಳು, ಮುರಿದು ನೆಲಕ್ಕೆ ಬಿದ್ದ ಘಟನೆ ನಡೆದಿದೆ.ಇನ್ನೇನು ವಾರ ಕಳೆಯುವಷ್ಟರಲ್ಲಿ ಬಾಳೆ ಗೊನೆಗಳನ್ನು ಕಟಾವಿಗೆ ಬಂದಿದ್ದವು. ಒಟ್ಟು 5 ಎಕರೆ ಪ್ರದೇಶದಲ್ಲಿ ಸುಮಾರು 1200 ಕ್ಕೂ ಅಧಿಕ ಬಾಳೆಗಿಡಗಳನ್ನು ಬೆಳೆದಿದ್ದರು. ಆದರೆ ಬಿರುಗಾಳಿ ಸಹಿತ ಸುರಿದ…

Read More