4 ನೇ ಎಸ್. ಎ. ಕೆ ಇಂಟರ್- ಸ್ಕೂಲ್ ಸ್ಕ್ವೇಶ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 2:4ನೇ ಎಸ್. ಎ. ಕೆ ಇಂಟರ್ ಸ್ಕೂಲ್ ಸ್ಕ್ವೇಶ್ ಕ್ರೀಡಾಕೂಟ ಆ.15 ರಿಂದ 16ರವರೆಗೆ ಬೆಂಗಳೂರಿನ ದಯಾನಂದ ಸಾಗರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಸ್ಕೈಸ್ ಸಂಸ್ಥೆ ಮತ್ತು ಭಾರತೀಯ ರಾಕೆಟ್ ಸ್ಪೈಸ್ ಸಂಸ್ಥೆ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ಈ ಸ್ಪೈಸ್ ಕ್ರೀಡಾಕೂಟವು ಸಬ್- ಜೂನಿಯರ್, ಜ್ಯೂನಿಯರ್, ಬಾಲಕರು ಮತ್ತು ಬಾಲಕಿಯರ, ಮತ್ತು ಪುರುಷ ಹಾಗೂ ಮಹಿಳೆಯರ ಕ್ರೀಡಾಕೂಟ ನಡೆಯಲಿದೆ. ಭಾಗವಹಿಸುವವರು ಹೆಸರನ್ನು ನೋಂದಾಯಿಸಬಹುದು ಎಂದು ವಿಜಯಪುರ ಜಿಲ್ಲೆ ಸ್ಪೈಸ್ ಸಂಸ್ಥೆ, ಸಂಸ್ಥಾಪಕ…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜು. 18:ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ…

Read More

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 17:ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ ಸಂಸ್ಥೆಗಳು ಕೂಡ ಈ ಬಗ್ಗೆ ಆಸಕ್ತಿ ತೋರಿಸಿ, ಸಂಪರ್ಕಿಸುತ್ತಿವೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ ಪಾಟೀಲ ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ʻವಿಜಯಪುರ ಜಿಲ್ಲೆಯಲ್ಲಿ ಮೊದಲಿನಿಂದಲೂ ಲಂಬಾಣಿ ಕಲೆ, ಕಸೂತಿ ಇತ್ಯಾದಿಗಳು ಬೇರೂರಿಕೊಂಡು ಬಂದಿದ್ದವು. ಈ…

Read More

ಜು. 14ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಡಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.12: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.14 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಮಧ್ಯಾಹ್ನ 12-05ಕ್ಕೆ ಸೊಲ್ಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12-50ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿರುವ ಹಿನ್ನಲೆಯಲ್ಲಿ ಕೆ.ಕೆ.ಆರ್.ಟಿ.ಸಿ. ಬಸ್‍ಗೆ ಪೂಜೆ ಸಲ್ಲಿಸಲಿದ್ದಾರೆ.ಮಧ್ಯಾಹ್ನ 1-15ಕ್ಕೆ ಇಂಡಿ ಪೊಲೀಸ್ ಪರೇಡ್…

Read More

ಕಾಂಗ್ರೆಸಿನಲ್ಲಿ ಸಿಎಂ ಕುರ್ಚಿಗೆ ವ್ಯಾಪಾರ ನಡೆದಿದೆ- ಯತ್ನಾಳ್ ಆರೋಪ

ಸಪ್ತಸಾಗರ ವಾರ್ತೆ ವಿಜಯಪುರ, ಜು. 12ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತಿದ್ದಾರೆ ಎಂದು ಟೀಕಿಸಿದರು.ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಎಷ್ಟು ಕೋಟಿ ಕೊಡುತ್ತಾರೆ. ಮೂರನೇ ವ್ಯಕ್ತಿ ಎಷ್ಟು ಕೋಟಿ ಕೊಡುಬಹುದು ಎನ್ನುವ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ಛೇಡಿಸಿದರು.ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಆಧಿಕಾರದಲ್ಲಿ ಇಲ್ಲ. ಕಾಂಗ್ರೆಸ್…

Read More