ಬ್ಯಾಂಕ್ ದರೋಡೆ: ಶೀಘ್ರದಲ್ಲಿ ಆರೋಪಿಗಳ ಬಂಧನ- ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:ಚಡಚಣ ಎಸ್ ಬಿ ಐ ಬ್ಯಾಂಕ್ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಶೀಘ್ರದಲ್ಲಿ ದರೋಡೆಕೋರರನ್ನು ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಝಳಕಿ ಪ್ರವಾಸಿ ಮಂದಿರದಲ್ಲಿ ಸುದ್ದಿದಾರರಿಗೆ ಮಾಹಿತಿ ನೀಡಿ, ನಿನ್ನೆ ಸಾಯಂಕಾಲ6-30‌ ರಿಂದ 7-30 ರ ವೇಳೆ ದರೋಡೆ ನಡೆದಿದೆ. ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ ಘಟನೆ ನಡೆದಿದೆ.ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಬ್ಯಾಂಕ್ ಖಾತೆ ಮಾಡುವ ನೆಪದಲ್ಲಿ ಬಂದು ಬ್ಯಾಂಕಿನ ಒಳಗಡೆ ಕುಳಿತಿದ್ದ.ಬ್ಯಾಂಕ್ ಕ್ಲೋಜಿಂಗ್ ಟೈಂನಲ್ಲಿ…

Read More

ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16:ಮುಸುಕುಧಾರಿ ದರೋಡೆಕೋರರ ಗುಂಪೊಂದು ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕಿಗೆ ಮಂಗಳವಾರ ರಾತ್ರಿ 8ಗಂಟೆ ಸುಮಾರಿಗೆ ನುಗ್ಗಿ ನಗದು, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದೆ.ಐದಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರಿಂದ ಈ ಕೃತ್ಯ ನಡೆದಿದ್ದು, ಮಿಲಿಟರಿ ಮಾದರಿ ಬಟ್ಟೆಯಲ್ಲಿ ಕೈಯಲ್ಲಿ ಕಂಟ್ರಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಎಸ್ ಬಿ ಐ ಬ್ಯಾಂಕ್ ನಲ್ಲಿನ‌ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿಗಳಿಗೆ ಹೆದರಿಸಿ ಕೈಕಾಲು ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ.ಬ್ಯಾಂಕಿನಲ್ಲಿದ್ದ…

Read More

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ನಿವ್ವಳ ಲಾಭ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 14 : ವಿಜಯಪುರದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೩೦,೭೫,೧೮೯ ರೂ. ನಿವ್ವಳ ಲಾಭಗಳಿಸುವ ಮೂಲಕ ಪ್ರಗತಿಯತ್ತ ದಾಪುಗಾಲು ಇರಿಸಿದೆ ಎಂದು ಶ್ರೀ ಮಹಾಲಕ್ಷ್ಮೀಸಹಕಾರಿ ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಪ್ರಕಟಿಸಿದರು.ವಿಜಯಪುರದ ಶ್ರೀ ಸಂಗನ ಬಸವ ಮಂಗಲ ಕಾರ್ಯಾಲಯದಲ್ಲಿ ನಡೆದ ಶ್ರೀ ಮಹಾಲಕ್ಷೀ ಸಹಕಾರಿ ಬ್ಯಾಂಕ್ ೯೫ ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಬ್ಯಾಂಕಿನ ಪ್ರಗತಿಯನ್ನು ವಿಶ್ಲೇಷಿಸಿದ ಅವರು, ಬ್ಯಾಂಕ್ ದಿನದಿಂದ ದಿನಕ್ಕೆ…

Read More

ಸೆ. 14 ರಂದು ಮಹಾಲಕ್ಷ್ಮಿ ಬ್ಯಾಂಕ್ ವಾರ್ಷಿಕ ಸರ್ವ ಸಾಧಾರಣ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12: ನಗರದ ಮಹಾವೀರ ಕಾಲೋನಿಯಲ್ಲಿರುವ ಶ್ರೀ ಸಂಗನಬಸವ ಸಮುದಾಯ ಭವನದಲ್ಲಿ ಸೆ. ೧೪ ರಂದು ಬೆಳಿಗ್ಗೆ ೧೧ ಕ್ಕೆ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ನಿಯಮಿತ ೯೫ ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಕರೆಯಲಾಗಿದೆ.ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದು, ಸದಸ್ಯರು ಸಭೆಗೆ ಪಾಲ್ಗೊಳ್ಳಬೇಕು ಎಂದು ವ್ಯವಸ್ಥಾಪಕ ಪದ್ಮಾವತಿ ಕುಲಕರ್ಣಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿಡಿಸಿಸಿ ಬ್ಯಾಂಕ್ ಗೆ ೨೫.೧೮ ಕೋಟಿ ರೂ. ನಿವ್ವಳ ಲಾಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೨೫.೧೮ ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಸಚಿವ ಶಿವಾನಂದ ಪಾಟೀಲ ತಿಳಿಸಿದರು.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಬ್ಯಾಂಕು ಗಳಿಸಿರುವ ನಿವ್ವಳ ಲಾಭದ ಪ್ರಮಾಣ ಬ್ಯಾಂಕಿನ ಇತಿಹಾಸದಲ್ಲಿಯೇ ಗರಿಷ್ಠವಾಗಿದ್ದು, ವಾಸ್ತವವಾಗಿ ಬ್ಯಾಂಕು ೩೩.೭೧ ಕೋಟಿ ರೂ. ಲಾಭ ಗಳಿಸಿದ್ದು, ಅದರಲ್ಲಿ ೮.೫೩…

Read More

ತೋಟದ ಮನೆ ನಿರ್ಮಾಣಕ್ಕೆ, ಹೈನೋದ್ಯಮಕ್ಕೆ ವಿಡಿಸಿಸಿ ಬ್ಯಾಂಕ್ ಸಾಲ: ಸಚಿವ ಶಿವಾನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 30:ಜಿಲ್ಲೆಯ ರೈತರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲದ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಅದರಿಂದ ರೈತರೇ ಸಾಲ ನೀಡುವಂತೆ ಅಂದರೆ ಜಿಲ್ಲಾ ಕೇಂದ್ರ ಬ್ಯಾಂಕ್ ನಲ್ಲಿ ಲಕ್ಷಾಂತರ ರೂ. ಠೇವಣಿ ಇಡುವಂತೆ ಆರ್ಥಿಕ ಉನ್ನತಿ ಸಾಧಿಸಬೇಕು ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ರೈತರಿಗೆ ಕಿವಿ…

Read More