
ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ.2:ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಭೂ ಒಡೆತನ ಯೋಜನೆ,ಗಂಗಾ ಕಲ್ಯಾಣ ಯೋಜನೆ, ಬ್ಯಾಂಕಿನ ಸಹಯೋಗದೊಂದಿಗೆ ಉದ್ಯಮಶೀಲತಾ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಪ್ರೇರಣಾ ಮ್ಯಕ್ರೋ ಕ್ರೆಡಿಟ್ ಯೋಜನೆಗಳಡಿ ಅರ್ಜಿಯನ್ನು ಆನಲೈನ್ ಮೂಲಕ ಸಲ್ಲಿಸಬಹುದಾಗಿದೆ.ಸೆಪ್ಟೆಂಬರ್ 17ಕೊನೆಯ ದಿನವಾಗಿದೆ.2023-24 ಮತ್ತು 2024-25ನೇ ಸಾಲಿನಲ್ಲಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ…