ವಿಜಯಪುರದಲ್ಲಿ 68ನೇ ರಾಜ್ಯ ಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರ ಅನ್ವೇಷಣಾ ಸಮಾವೇಶಕ್ಕೆ ಬ್ಯಾನರ್ ಅನಾವರಣ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 8:ಸಮಸ್ತ ಬ್ರಾಹ್ಮಣ ಸಂಘಟನೆಗಳು ತಾಲೂಕು ಹಾಗೂ ಜಿಲ್ಲಾ ಘಟಕಗಳ ಸಹಕಾರದೊಂದಿಗೆ, ಶ್ರೀ ಚಿದಂಬರ ಸೇವಾ ಸಮಿತಿ ಮತ್ತು ಮಂಗಳಸೂತ್ರ ಫೌಂಡೇಶನ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಶ್ರೀ ಚಿದಂಬರೇಶ್ವರ ಸಾಂಸ್ಕೃತಿಕ ಭವನ, ರಿಂಗ್ ರೋಡ್, ಮನಗೂಳಿ ರಸ್ತೆಯಲ್ಲಿನಡೆಯಲಿರುವ 68ನೇ ರಾಜ್ಯ ಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರ ಅನ್ವೇಷಣಾ ಸಮಾವೇಶದ ಬ್ಯಾನರ್ ಅನ್ನು ಅನಾವರಣಗೊಳಿಸಲಾಯಿತು.ಈ ಸಮಾವೇಶವು ಜು. 11 ಮತ್ತು 12 ರಂದು ಎರಡು ದಿನಗಳ ಕಾಲ ನಡೆಯಲಿದೆ. ಜೊತೆಗೆ, ಕಲ್ಯಾಣ ಪ್ರಾಪ್ತಿಗಾಗಿ…

Read More