
ಧರ್ಮಸ್ಥಳ ವಿವಾದ :ಹಿಂದೂಗಳ ಭಾವನೆ ಕೆರಳಿಸುವ ಕೆಲಸ: ಬಸನಗೌಡ ಟೀಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 29 :ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸಿ ಹಿಂದೂಗಳ ಭಾವನೆಯನ್ನು ಕಾಂಗ್ರೆಸ್ ಸರ್ಕಾರ ಕೆರಳಿಸುವ ಕೆಲಸ ಮಾಡಿದೆ. ಇದೊಂದು ಅನೈತಿಕ ಸರ್ಕಾರ. ಈ ಸರ್ಕಾರ ಕಿತ್ತೊಗೆಯಲು ಜನರಲ್ಲಿ ಜಾಗೃತಿ ಮೂಡಿಸಲು ಸಂಘಟಿತ ಹೋರಾಟ ನಡೆಸಲಾಗುವುದು. ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ಕೈ ಹಾಕಿರುವ ಕಾಂಗ್ರೆಸ್ ಉಳಿಗಾಲ ಇಲ್ಲ ಎಂದು ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ (ತುಂಬಗಿ) ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ಹಾಗೂ ಭಕ್ತಿ ಸ್ಥಳದ ಮೇಲೆ ರಾಜಕಾರಣ ಸಲ್ಲ. ಜೆಡಿಎಸ್…