ಸೋನಿಯಾ ಗಾಂಧಿ ಅಣತಿಯಂತೆ ಜಾತಿ ಗಣತಿ: ಯತ್ನಾಳ ಟೀಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20:ರಾಜ್ಯ ಸರ್ಕಾರದ ಜಾತಿ ಗಣತಿ ಸೋನಿಯಾ ಗಾಂಧಿ ಅಣತಿಯಂತೆ ನಡೆಯುತ್ತಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ.ವಿಜಯಪುರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಯತ್ನಾಳ,ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ ಮಾಡಿದ್ದಾರೆ. ಇವೆಲ್ಲ ಸೋನಿಯಾ ಗಾಂಧಿ ಕೊಟ್ಟಿರುವ ಹೊಸ ಹೊಸ ನಾಮಾವಳಿ ಎಂದರು.ಕೆಲವರು ಕ್ರಿಶ್ಚಿಯನ್ ರಾಷ್ಟ್ರ, ಹಲವರು ಮುಸ್ಲಿಂ ರಾಷ್ಟ್ರ ಮಾಡಬೇಕೆನ್ನುತ್ತಾರೆ.ಈ ಹಿನ್ನಲೆ ಜಾತಿ ವರ್ಗೀಕರಣ ಮಾಡಿದ್ದಾರೆ. ಇವೆಲ್ಲಾ ಜಾತಿಗಳು ನಮ್ಮ ದೇಶದಲ್ಲಿ ಅಷ್ಟೇ…

Read More

ಯತ್ನಾಳರು ಅಂಬೇಡ್ಕರ್ ಅನುಯಾಯಿ: ಅಪಪ್ರಚಾರ ಖಂಡನೀಯ-ಯಾಳವಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಡಾ.ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳದ ಅನೇಕರು ಕೇವಲ ತಮ್ಮ ಸ್ವಾರ್ಥಕ್ಕಾಗಿ ಅಂಬೇಡ್ಕರ್ ಹೆಸರನ್ನು ಬಳಸುತ್ತಿದ್ದಾರೆ. ಆದರೆ, ಯತ್ನಾಳರು ಅಂಬೇಡ್ಕರ್ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ, ಅವರ ಜೀವನ ಚರಿತ್ರೆ, ದೇಶಕ್ಕೆ ನೀಡಿದ ಕೊಡುಗೆ, ಅವರ ಜೀವನದಲ್ಲಾದ ಅನ್ಯಾಯ ಬಗ್ಗೆ ವಿವರಿಸಿದಲ್ಲದೆ, ತಾವು ಅಂಬೇಡ್ಕರ್ ಅವರ ಅನುಯಾಯಿ ಎಂದು ಸದನದಲ್ಲೇ ಘೋಷಿಸಿದ್ದಾರೆ. ಅವರ ಏಳಿಗೆ ಸಹಿಸದೆ ಅಪಪ್ರಚಾರ ಮಾಡುತ್ತಿರುವುದಕ್ಕೆ ಪರಿಶಿಷ್ಟ ಸಮುದಾಯದ ಮುಖಂಡರು ಹಾಗೂ ವಿಡಿಎ ಮಾಜಿ ಸದಸ್ಯ ಮಡಿವಾಳ ಯಾಳವಾರ…

Read More

ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಕೊಪ್ಪಳದಲ್ಲಿ ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಇತ್ತೀಚೆಗೆ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ…

Read More

ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ

ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆಸಪ್ತಸಾಗರ ವಾರ್ತೆ ವಿಜಯಪುರ, ಸೆ. 15: ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಹಸ್ತಾಂತರಿಸಲಾಯಿತು.ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ನಿ. ನಿರ್ದೇಶಕ ರಾಮನಗೌಡ ಪಾಟೀಲ…

Read More

ಮಹಿಂದ್ರಾ ಬೋಲೆರೋ ವಾಹನ ಹಸ್ತಾಂತರ

ಸಪ್ತಸಾಗರ ವಾರ್ತೆ,ವಿಜಯಪುರ,ಸೆ. 10:ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ಮಂಜೂರಿಸಲಾದ ರೂ.11 ಲಕ್ಷ ಅನುದಾನದಲ್ಲಿ ಖರೀದಿಸಲಾದ ನೂತನ ಮಹಿಂದ್ರಾ ಬೋಲೆರೋ ವಾಹನವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ವಾಹನ ಸಾರಿಗೆ ವಿಭಾಗ, ಆರಕ್ಷಕ ನಿರೀಕ್ಷಕರು, ಡಿಎಆರ್ ವಿಜಯಪುರ ಅವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿಗಳಾದ ಸುನೀಲ ಕಾಂಬ್ಳೆ, ಮುರಗೆಪ್ಪ ಉಪಾಸೆ, ಸಿಪಿಐ ಗಳಾದ ರವಿ ಯಡವಣ್ಣವರ, ರಾಯಗೊಂಡ ಜಾನವಾರ, ಪರಶುರಾಮ ಮನಗೂಳಿ, ಪಿ.ಎಸ್.ಐ ಯತಿಂದ್ರ, ಆರ್.ಪಿ.ಐ ಈರಸಂಗಪ್ಪ…

Read More

ಗಣೇಶ ವಿಸರ್ಜನೆ: ವಿದ್ಯುತ್ ತಗುಲಿ ಯುವಕ ಸಾವು ಪ್ರಕರಣ, ಯುವಕನ ಸಹೋದರಿಗೆ ಸಿದ್ದಸಿರಿ ಸೌಹಾರ್ದದಲ್ಲಿ ನೌಕರಿ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6: ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಈಚೆಗೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಡೋಬಳೆ ಗಲ್ಲಿಯ ಯುವಕ ಶುಭಂ ಸಂಕಪಾಲ ಅವರ ಮನೆಗೆ ಹಾಗೂ ಗಾಯಗೊಂಡ ಯುವಕರ ಮನೆಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ದುರ್ಘಟನೆ ನಡೆದಿರುವುದು ಅತ್ಯಂತ ನೋವಿನ ವಿಷಯ. ಇದೊಂದು…

Read More

ಓದು ಅಭಿಯಾನದಿಂದ ಈದ್ ಮಿಲಾದ ಹಬ್ಬದ ವಿಷಯ ಕೈಬಿಡಿ: ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2:ಪ್ರಾಥಮಿಕ ಶಾಲಾ ಮಕ್ಕಳಿಗೆ 21 ದಿನಗಳ ಓದುವ ಅಭಿಯಾನದಲ್ಲಿ ಈದ್ ಮಿಲಾದ್ ಹಬ್ಬ ಪ್ರಸ್ತಾಪ ಕೈ ಬಿಡುವಂತೆ ಸರ್ಕಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಗ್ರಹಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಒಂದೇ ಕೋಮಿನ ಹಬ್ಬದ ಬಗ್ಗೆ ಓದಿ ಎಂದು ಮಕ್ಕಳಿಗೆ ಹೇಳುವುದು ತಪ್ಪು ಎಂದು ಹೇಳಿದರು.ಸರ್ಕಾರ ತಕ್ಷಣವೇ ಓದು ಅಭಿಯಾನದಿಂದ ಈದ್ ಮಿಲಾದ್ ಹಬ್ಬದ ವಿಷಯ ತೆಗೆದು ಹಾಕುವಂತೆ ಒತ್ತಾಯ ಮಾಡಿದರು.ಹಿಂದೂ ಹಬ್ಬಗಳಾದ ದೀಪಾವಳಿ, ದಸರೆ,ಕ್ರಿಶ್ಚಿಯನ್, ಬೌದ್ಧ, ಜೈನ…

Read More

ಓದುವ ಅಭಿಯಾನದಲ್ಲಿ ಒಂದು ಕೋಮಿನ ಹಬ್ಬಗಳ ಪರಿಚಯ ತೆಗೆದು ಹಾಕಿ: ಶಾಸಕ ಯತ್ನಾಳ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿರುವ ಒಂದು ಕೋಮಿನ ಹಬ್ಬದ ತಿಳಿವಳಿಕೆ ವಿಷಯವನ್ನು ಕೂಡಲೇ ತೆಗೆದು ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒತ್ತಾಯಿಸಿದ್ದಾರೆ.21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕೇ ಹೊರತು ಯಾವುದೋ ಒಂದು ಕೋಮಿನ…

Read More

ವಿಜಯಪುರ ಚಾ ಲಂಬೋದರನ ಭವ್ಯ ಮೆರವಣಿಗೆ ನಾಳೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 25:ಕೆ.ಎಸ್.ಆರ್.ಟಿ.ಸಿ, ದಾನೇಶ್ವರಿ ಹಾಗೂ ಮಹಾತ್ಮ ಗಾಂಧಿ ಕಾಲೊನಿಯ ವರದ ಹನುಮಾನ್ ಗಜಾನನ ತರುಣ ಮಂಡಳಿ ವತಿಯಿಂದ ನಾಳೆ ಆ.26 ರಂದು ನಗರದಲ್ಲಿ ವಿಜಯಪುರ ಚಾ ಲಂಬೋದರನ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.ಕೇಂದ್ರದ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಸಂಜೆ 4 ಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ನೇತಾಜಿ ಸುಭಾಸಚಂದ್ರ ಭೋಸ್ ರಸ್ತೆ ಮೂಲಕ ಶ್ರೀ ವರದ ಹನುಮಾನ್ ದೇವಸ್ಥಾನ ವರೆಗೆ ಸಾಗಲಿದೆ.ಕಾರಣ…

Read More

ಭಾನು ಮುಸ್ತಾಕ್ ಸ್ಪಷ್ಟನೆ ನೀಡಿ ದಸರಾ ಉದ್ಘಾಟಿಸಲಿ: ಯತ್ನಾಳ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 24:ಲೇಖಕಿ ಬಾನು ಮುಸ್ತಾಕ್ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿ ದಸರಾ ಉತ್ಸವ ಉದ್ಘಾಟಿಸುವುದು ಸರಿಯಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.ಇಸ್ಲಾಂ ಮೂರ್ತಿ…

Read More