ಕನಕ–ಬಸವ ಚಿಂತನೆಗಳು ಸಮಾಜಕ್ಕೆ ದಾರಿದೀಪ: ಯತೀಂದ್ರ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಕಾಯಕ, ದಾಸೋಹ ಹಾಗೂ ಸಮಾನತೆಯ ಸಂದೇಶ ಸಾರಿದ ದಾಸ ಸಾಹಿತ್ಯ ಸಮಾಜ ಪರಿವರ್ತನೆಗೆ ದೊಡ್ಡ ಕೊಡುಗೆ ನೀಡಿದೆ. ಕನಕದಾಸರಂತಹ ಮಹನೀಯರ ಸಮಾಜಮುಖಿ ಚಿಂತನೆಗಳು ಇಂದಿಗೂ ನಮಗೆಲ್ಲ ದಾರಿ ತೋರಿಸುತ್ತಿವೆ. ಎಲ್ಲ ವರ್ಗದ ಜನರನ್ನು ಒಟ್ಟಿಗೆ ಸೇರಿಸಿಕೊಂಡು ಅಭಿವೃದ್ಧಿಯ ಹಾದಿಯಲ್ಲಿ ಮುಂದೆ ಸಾಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ಹೇಳಿದರು.ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಭಾನುವಾರ ಹಂಜಗಿಸಿದ್ಧೇಶ್ವರ ಹಾಗೂ ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ಕನಕದಾಸ ವೃತ್ತ…

Read More

ಬಸವ ಜನ್ಮಭೂಮಿ ಶೈಕ್ಷಣಿಕ ಕ್ರಾಂತಿ-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ಕೊಲ್ಹಾರ, ಡಿ. 28 : ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದ ಈ ಪ್ರದೇಶದಲ್ಲಿ ಇದೀಗ ಭವಿಷ್ಯದ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶನಿವಾರ ರಾತ್ರಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಕಟ್ಟಡ, ತಾಂಡಾ ಹಾಗೂ ಗ್ರಾಮದ ಮಕ್ಕಳಿಗೆ ಪ್ರತ್ಯೇಕವಾಗಿ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಸಚಿವರು, ಈ ಹಿಂದೆ ಸಾಕ್ಷರತೆಯಲ್ಲಿ ಅತ್ಯಂತ ಹಿಂದುಳಿದಿದ್ದ…

Read More