
ವೇದಗಳು ಪ್ರಾಚೀನ ಭಾರತದ ಜ್ಞಾನದ ಮೂಲ-ವಿನಾಯಕ ಭಟ್
ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಪಂಚಮುಖಿ ಶಿಕ್ಷಣವು ಐದು ಮುಖಗಳನ್ನು ಹೊಂದಿರುವ ಶಿಕ್ಷಣ ವ್ಯವಸ್ಥೆ. ಇದು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಗದಗ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ ಭಟ್ ಶೇಡಿಮನೆ ಹೇಳಿದರು.ರವಿವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜರುಗಿದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಗೋಷ್ಠಿ-2 ರಲ್ಲಿಪಂಚಮುಖಿ ಶಿಕ್ಷಣ-ವಿಷಯದ ಕುರಿತು ಉಪನ್ಯಾಸ ನೀಡಿ…