ಫಲಾನುಭವಿಗಳಿಗೆ ವಾಹನ ವಿತರಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಯೋಜನೆ ಅಡಿಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಾಹನಗಳನ್ನು ವಿತರಿಸಿದರು.ನಗರದಲ್ಲಿರುವ ಗೃಹ ಕಛೇರಿಯಲ್ಲಿ ಭಾನುವಾರ ಮೀನುಗಾರಿಕೆ ಇಲಾಖೆಯಿಂದ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದ ಮಹಾಂತೇಶ ವಿಠ್ಠಲ ಧನವೆ ಇವರಿಗೆ ಮಾರುಕಟ್ಟೆಗೆ ಮೀನು ಸಾಗಾಟಕ್ಕೆ ಸಚಿವರಾದ ಶಿವಾನಂದ ಪಾಟೀಲ ವಾಹನ ವಿತರಿಸಿದರು.2025-26 ನೇ ಸಾಲಿನಲ್ಲಿ ಮೀನು ಮಾರುಕಟ್ಟೆ…

Read More

ಜನಕಲ್ಯಾಣ ಸೇವೆಗಳು ಅರ್ಹರನ್ನು ತಲುಪಲಿ: ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ಬಸವನಬಾಗೇವಾಡಿ, ಅ. 11:ಪ್ರಸಕ್ತ ಸಂದರ್ಭದಲ್ಲಿ ಬಡ ಜನರ ಕಲ್ಯಾಣಕ್ಕೆ ಸರ್ಕಾರ ಅನೇಕ ಸೇವೆಗಳನ್ನು ಒದಗಿಸುತ್ತಿದ್ದು, ಅರ್ಹರಿಗೆ ತಲುಪಬೇಕಿದೆ. ಇದರ ಭಾಗವಾಗಿ ಜನರ ಆರೋಗ್ಯ ಸೇವೆಗಾಗಿ ಇ-ಶ್ರಮ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ ಕಾರ್ಡ್ ವಿತರಣೆ ಶಿಬಿರ ಹಾಗೂ ಉಚಿತ ನೋಂದಣಿ ಕಾರ್ಯ ನಡೆಯುತ್ತಿದೆ. ಅರ್ಹರಿಗೆ ಸರ್ಕಾರಿ ಸೌಲಭ್ಯ ತಲುಪಿಸುವ ಕೆಲಸವನ್ನು ರಾಷ್ಟ್ರೀಯ ಬಸವ ಸೈನ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶನಿವಾರ ಪಟ್ಟಣದ ಇಂಗಳೇಶ್ವರ…

Read More