ಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ.ರೈಲು ಸಂಖ್ಯೆ 06503 ಎಸ್.ಎಂ.ವಿ.ಟಿ. ಬೆಂಗಳೂರು – ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆ.13 ರಂದು ರಾತ್ರಿ 7.15 ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.15 ಗಂಟೆಗೆ ವಿಜಯಪುರವನ್ನು ತಲುಪಲಿದೆ.ರೈಲು ಸಂಖ್ಯೆ 06504 ವಿಜಯಪುರ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು…

Read More

ಬೆಂಗಳೂರಿನಲ್ಲಿ ಜ. 29ರಿಂದ ಫೆ. 1ರ ವರೆಗೆ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026

ಸಪ್ತಸಾಗರ ವಾರ್ತೆ, ವಿಜಯಪುರ, ಜ. 27:ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026 ಜನೇವರಿ 29 ರಿಂದ ಫೆಬ್ರವರಿ 1ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ವಿಜಯಪುರ ಜಿಲ್ಲಾ ಸಣ್ಣ ಕೈಗಾರಿಕೆ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮತ್ತು ಉದ್ಯಮಿ‌ ಶಾಂತೇಶ ಕಳಸಗೊಂಡ ತಿಳಿಸಿದ್ದಾರೆ.ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿರುವ ವೈಟ್ ಪೆಟೆಲ್ಸ್ ನಲ್ಲಿ…

Read More

ಸಂಕ್ರಾಂತಿ: ವಿಜಯಪುರ-ಬೆಂಗಳೂರು ಮಧ್ಯೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ವಿಜಯಪುರ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ-ಬೆಂಗಳೂರಿಗೆ ಸಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಒದಗಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಿಸಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರದಿಂದ ಬೆಂಗಳೂರು ಪ್ರಯಾಣ ಬೆಳೆಸುವವರ ಸಂಖ್ಯೆ ಅಧಿಕ, ಸಂಕ್ರಾಂತಿ ಸೇರಿದಂತೆ ಬರುವ ಹಬ್ಬಗಳಿಗೆ ಅನೇಕರು ಪ್ರಯಾಣ ಮಾಡಬೇಕಾಗುತ್ತದೆ. ಹೀಗಾಗಿ ಈ ಜನತೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವಿಶೇಷ ರೈಲು ಸೇವೆ ಆರಂಭಿಸಲು…

Read More

ಬೆಂಗಳೂರುಮಹಾನಗರಭೂಸಾರಿಗೆಪ್ರಾಧಿಕಾರ (ತಿದ್ದುಪಡಿ) ವಿಧೇಯಕಅಂಗೀಕಾರ

ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ.17:ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.2025ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾತನಾಡಿದರು.“ಜಿಬಿಎ ಮೂಲಕ ಐದು ಪಾಲಿಕೆಗಳನ್ನು ಮಾಡಲಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದಲ್ಲಿ ಬಿಬಿಎಂಪಿ ಮೇಯರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಎಂಬುದನ್ನು ಗ್ರೇಟರ್ ಬೆಂಗಳೂರಿನ ವಿವಿಧ ನಗರ ಪಾಲಿಕೆಯ ಹೆಸರುಗಳನ್ನು ಸೇರಿಸಿ ಬದಲಾವಣೆ ಮಾಡಲಾಗುತ್ತಿದೆ. ಇದರ…

Read More

ಸರ್ಕಾರಿ ವೈದ್ಯಕಿಯ ಕಾಲೇಜ್ ಸ್ಥಾಪನೆ ಹೋರಾಟಕ್ಕೆ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜ್ ವಿದ್ಯಾರ್ಥಿಗಳ ಬೆಂಬಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 14:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆಬೆಂಗಳೂರಿನ‌ ಸೇಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.ಶುಕ್ರವಾರ ವಿದ್ಯಾರ್ಥಿನಿಯರಾದ ದನಿಯಾ, ಮೀನು, ಶೆರ್ವಿನ್‌, ಅಪ್ಶಾ, ರಾಜೇಶ್ವರಿ, ಯತೀಶ್, ರತ್ನಪ್ರಿಯ, ಆಲನ್ , ಆಕಾಂಕ್ಷಾ, ಕಿಶೋರ್, ಶರೀನಾ, ಆದಿ, ಅಂಜಲಿ, ನೀಲಕಂಠ, ಶಿವಾನಿ, ಕ್ಯಾಲ್ವಿನ್ , ಮಣಿ, ಮಾತನಾಡಿ, ನಾವು ಹಿಂದುಳಿದ ಜಿಲ್ಲೆಗಳ ಆರ್ಥಿಕ‌, ಸಾಮಾಜಿಕ, ಸಂಸ್ಕೃತಿಕ ಅಧ್ಯಯನಕ್ಕೋಸ್ಕರ ನಾಲ್ಕುದಿನ ವಿಜಯಪುರಕ್ಕೆ‌ ಬಂದಿದ್ದೇವೆ. ಇದೇ ಸಂದರ್ಭದಲ್ಲಿ ಸರಕಾರಿ…

Read More

ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 2: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

Read More

ದುಡಿಯುವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಡೆದದ್ದು ಸಹಕಾರ ಚಳವಳಿ: ಕೆ.ವಿ.ಪ್ರಭಾಕರ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ 23: 2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು ಸಹಕಾರಿ ಚಳವಳಿಯ ಮೌಲ್ಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.ಪತ್ರಕರ್ತರ ಸಹಕಾರಿ ಸಂಘಕ್ಕೆ 75 ವರ್ಷಗಳು ತುಂಬಿದ ಸಂದರ್ಭದಲ್ಲಿ ಆಯೋಜಿಸಿದ್ದ “ಅಮೃತ ಸಂಭ್ರಮ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದ ಸ್ವಾತಂತ್ರ್ಯ ಚಳವಳಿಕ ಜೊತೆ ಜೊತೆಗೇ ನಡೆದದ್ದು ನಮ್ಮ…

Read More

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ‘ಕನಕರಾಜ’ ಸಿನಿಮಾ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಬೆಂಗಳೂರಿನಲ್ಲಿ ಆ. 17ರಂದು ರಾಜ್ಯಮಟ್ಟದ ರೋಲ್ ಬಾಲ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ಪ್ರಸಕ್ತ ಸಾಲಿನ 8 ನೇ ರಾಜ್ಯಮಟ್ಟದ ರೋಲ್ ಕ್ರೀಡಾಕೂಟವು ಆ. 17 ರಂದು ಸ್ಕೆಟಿಂಗ್ ಅಕಾಡೆಮಿ ಮಲ್ಲಸಂದ್ರ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಸುಪರ ಮಿನಿ 9 ವರ್ಷದ ಒಳಗಡೆ, ಮಿನಿ, 11 ವರ್ಷದ ಒಳಗಡೆ ಮತ್ತು 14 ವರ್ಷದ ಒಳಗಡೆ ಬಾಲಕ, ಬಾಲಕಿಯರು ಈ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲಾ ರೊಲ ಬಾಲ ಕ್ರೀಡಾಪಟುಗಳು ಭಾಗವಹಿಸಬೇಕೆಂದು ವಿಜಯಪುರ ಜಿಲ್ಲಾ ರೋಲ್ ಬಾಲ ಸಂಸ್ಥೆ ಯ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ…

Read More

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಗೌರವಧನ ಹೆಚ್ಚಳ ಕುರಿತು ಚರ್ಚೆಗೆ ಒಪ್ಪಿಗೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 12:ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್…

Read More