12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ; ಬೆಂಗಳೂರಿನಲ್ಲಿ ಆರೋಪಿ ಸೆರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ತಾನು ಡಿಎಸ್‌ಪಿ ಎಂದು ನಂಬಿಸಿ ನಿರುದ್ಯೋಗಿ ಯುವಕರಿಗೆ ಪೊಲೀಸ್ ಹಾಗೂ ಇತರೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ ಜಿಲ್ಲೆಯ ಎಪಿಎಂಸಿ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವರಗೋಡದಿನ್ನಿ ಗ್ರಾಮದ ಗ್ಯಾನನಗೌಡ @ ಜ್ಞಾನಗೌಡ @ ಗಣೇಶ @ ಸಿ. ಸಂಪತ್‌ಕುಮಾರ (31) ಎಂದು ಗುರುತಿಸಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲೂ ಆರೋಪ 2014ರಲ್ಲಿ…

Read More

ವಿಜಯಪುರದ ರಂಗಭೂಮಿ ಮತ್ತು ಸಿನಿಮಾ ಕಲಾವಿದೆ ‘ಗೋಹಾರ್ ಬಾಯಿ ಕರ್ನಾಟಕಿ ‘ ಪುಸ್ತಕ ಬೆಂಗಳೂರಲ್ಲಿ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 5:ಕರ್ನಾಟಕ ಸಾಹಿತ್ಯ ಅಕಾಡಮಿಯ ಮಹಿಳಾ ಮುನ್ನಡೆಯ ಪುಸ್ತಕಗಳಲ್ಲಿ ವಿಜಯಪುರದ ಸಾಹಿತಿ ಮೋಹನ ಕಟ್ಟಿಮನಿಯವರು ರಚಿಸಿದ ಹೆಸರಾಂತ ರಂಗಭೂಮಿ ಮತ್ತು ಸಿನಿಮಾ ಅಭಿನೆತ್ರಿ ‘ಗೋಹಾರ್ ಬಾಯಿ ಕರ್ನಾಟಕಿ ‘ ಅವರ ಪುಸ್ತಕವನ್ನು 05-06-2026 ರಂದು ಬೆಂಗಳೂರಿನ ನಯನಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.ರಾಷ್ಟ್ರದ ರಂಗಭೂಮಿ ಇತಿಹಾಸದಲ್ಲಿ ದಂತಕತೆಯಾದ ‘ ಗೋಹಾರ್ ಬಾಯಿ ‘ ದುರಂತ ನಾಯಕಿ ರಂಗಭೂಮಿಯ ಮೇಲೆ ಲಕ್ಷಾಂತರ ಜನರ ಹೃದಯದಲ್ಲಿ ಉಳಿದ ಈ ಕಲಾವಿದೆ ಇತಿಹಾಸ ನಿರ್ಮಿಸಿದ್ದರೂ ಇತಿಹಾಸದ ಪುಟಗಳಲ್ಲಿ ಇವರು ಉಳಿದಿರಲಿಲ್ಲ…

Read More

ಮುಂಬೈ, ಬೆಂಗಳೂರುಗಳಿಗೆ ಹೆಚ್ಚುವರಿ ರೈಲು ಸೇವೆಗೆ ಸಂಸದ ಜಿಗಜಿಣಗಿ ಶ್ರಮಿಸಲಿ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 22:)ಪೆಟ್ರೋಲ್ ಮತ್ತು ಡೀಸೆಲ್ ದರ ಹೊರೆಯಾಗುತ್ತಿರುವ ಈ ದಿನಗಳಲ್ಲಿ ವಿಜಯಪುರದಿಂದ ಬೆಂಗಳೂರು ಮತ್ತು ಮುಂಬೈಗೆ ಹೆಚ್ಚುವರಿ ರೈಲು ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಮೂಲಕ ಸಂಸದ ರಮೇಶ ಜಿಗಜಿಣಗಿ ತಮ್ಮ ಶಕ್ತಿ ತೋರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಜಗತ್ತಿಗೆ ಮಾದರಿಯಾಗಿದ್ದು, ಅವುಗಳನ್ನು ಬಿಜೆಪಿ ಆಡಳಿತದಲ್ಲಿರುವ ಸರಕಾರಗಳೂ ನಕಲು ಮಾಡುತ್ತಿವೆ. ಇಂಥ ಸಂದರ್ಭದಲ್ಲಿ ಸಂಸದರು,…

Read More

ಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ.ರೈಲು ಸಂಖ್ಯೆ 06503 ಎಸ್.ಎಂ.ವಿ.ಟಿ. ಬೆಂಗಳೂರು – ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆ.13 ರಂದು ರಾತ್ರಿ 7.15 ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.15 ಗಂಟೆಗೆ ವಿಜಯಪುರವನ್ನು ತಲುಪಲಿದೆ.ರೈಲು ಸಂಖ್ಯೆ 06504 ವಿಜಯಪುರ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು…

Read More

ಬೆಂಗಳೂರಿನಲ್ಲಿ ಜ. 29ರಿಂದ ಫೆ. 1ರ ವರೆಗೆ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026

ಸಪ್ತಸಾಗರ ವಾರ್ತೆ, ವಿಜಯಪುರ, ಜ. 27:ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026 ಜನೇವರಿ 29 ರಿಂದ ಫೆಬ್ರವರಿ 1ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ವಿಜಯಪುರ ಜಿಲ್ಲಾ ಸಣ್ಣ ಕೈಗಾರಿಕೆ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮತ್ತು ಉದ್ಯಮಿ‌ ಶಾಂತೇಶ ಕಳಸಗೊಂಡ ತಿಳಿಸಿದ್ದಾರೆ.ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿರುವ ವೈಟ್ ಪೆಟೆಲ್ಸ್ ನಲ್ಲಿ…

Read More

ಸಂಕ್ರಾಂತಿ: ವಿಜಯಪುರ-ಬೆಂಗಳೂರು ಮಧ್ಯೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ವಿಜಯಪುರ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ-ಬೆಂಗಳೂರಿಗೆ ಸಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಒದಗಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಿಸಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರದಿಂದ ಬೆಂಗಳೂರು ಪ್ರಯಾಣ ಬೆಳೆಸುವವರ ಸಂಖ್ಯೆ ಅಧಿಕ, ಸಂಕ್ರಾಂತಿ ಸೇರಿದಂತೆ ಬರುವ ಹಬ್ಬಗಳಿಗೆ ಅನೇಕರು ಪ್ರಯಾಣ ಮಾಡಬೇಕಾಗುತ್ತದೆ. ಹೀಗಾಗಿ ಈ ಜನತೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವಿಶೇಷ ರೈಲು ಸೇವೆ ಆರಂಭಿಸಲು…

Read More

ಬೆಂಗಳೂರುಮಹಾನಗರಭೂಸಾರಿಗೆಪ್ರಾಧಿಕಾರ (ತಿದ್ದುಪಡಿ) ವಿಧೇಯಕಅಂಗೀಕಾರ

ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ.17:ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.2025ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾತನಾಡಿದರು.“ಜಿಬಿಎ ಮೂಲಕ ಐದು ಪಾಲಿಕೆಗಳನ್ನು ಮಾಡಲಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದಲ್ಲಿ ಬಿಬಿಎಂಪಿ ಮೇಯರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಎಂಬುದನ್ನು ಗ್ರೇಟರ್ ಬೆಂಗಳೂರಿನ ವಿವಿಧ ನಗರ ಪಾಲಿಕೆಯ ಹೆಸರುಗಳನ್ನು ಸೇರಿಸಿ ಬದಲಾವಣೆ ಮಾಡಲಾಗುತ್ತಿದೆ. ಇದರ…

Read More

ಸರ್ಕಾರಿ ವೈದ್ಯಕಿಯ ಕಾಲೇಜ್ ಸ್ಥಾಪನೆ ಹೋರಾಟಕ್ಕೆ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜ್ ವಿದ್ಯಾರ್ಥಿಗಳ ಬೆಂಬಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 14:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆಬೆಂಗಳೂರಿನ‌ ಸೇಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.ಶುಕ್ರವಾರ ವಿದ್ಯಾರ್ಥಿನಿಯರಾದ ದನಿಯಾ, ಮೀನು, ಶೆರ್ವಿನ್‌, ಅಪ್ಶಾ, ರಾಜೇಶ್ವರಿ, ಯತೀಶ್, ರತ್ನಪ್ರಿಯ, ಆಲನ್ , ಆಕಾಂಕ್ಷಾ, ಕಿಶೋರ್, ಶರೀನಾ, ಆದಿ, ಅಂಜಲಿ, ನೀಲಕಂಠ, ಶಿವಾನಿ, ಕ್ಯಾಲ್ವಿನ್ , ಮಣಿ, ಮಾತನಾಡಿ, ನಾವು ಹಿಂದುಳಿದ ಜಿಲ್ಲೆಗಳ ಆರ್ಥಿಕ‌, ಸಾಮಾಜಿಕ, ಸಂಸ್ಕೃತಿಕ ಅಧ್ಯಯನಕ್ಕೋಸ್ಕರ ನಾಲ್ಕುದಿನ ವಿಜಯಪುರಕ್ಕೆ‌ ಬಂದಿದ್ದೇವೆ. ಇದೇ ಸಂದರ್ಭದಲ್ಲಿ ಸರಕಾರಿ…

Read More

ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 2: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

Read More

ದುಡಿಯುವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಡೆದದ್ದು ಸಹಕಾರ ಚಳವಳಿ: ಕೆ.ವಿ.ಪ್ರಭಾಕರ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ 23: 2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು ಸಹಕಾರಿ ಚಳವಳಿಯ ಮೌಲ್ಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.ಪತ್ರಕರ್ತರ ಸಹಕಾರಿ ಸಂಘಕ್ಕೆ 75 ವರ್ಷಗಳು ತುಂಬಿದ ಸಂದರ್ಭದಲ್ಲಿ ಆಯೋಜಿಸಿದ್ದ “ಅಮೃತ ಸಂಭ್ರಮ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದ ಸ್ವಾತಂತ್ರ್ಯ ಚಳವಳಿಕ ಜೊತೆ ಜೊತೆಗೇ ನಡೆದದ್ದು ನಮ್ಮ…

Read More