ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ‘ಕನಕರಾಜ’ ಸಿನಿಮಾ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಬೆಂಗಳೂರಿನಲ್ಲಿ ಆ. 17ರಂದು ರಾಜ್ಯಮಟ್ಟದ ರೋಲ್ ಬಾಲ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ಪ್ರಸಕ್ತ ಸಾಲಿನ 8 ನೇ ರಾಜ್ಯಮಟ್ಟದ ರೋಲ್ ಕ್ರೀಡಾಕೂಟವು ಆ. 17 ರಂದು ಸ್ಕೆಟಿಂಗ್ ಅಕಾಡೆಮಿ ಮಲ್ಲಸಂದ್ರ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಸುಪರ ಮಿನಿ 9 ವರ್ಷದ ಒಳಗಡೆ, ಮಿನಿ, 11 ವರ್ಷದ ಒಳಗಡೆ ಮತ್ತು 14 ವರ್ಷದ ಒಳಗಡೆ ಬಾಲಕ, ಬಾಲಕಿಯರು ಈ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲಾ ರೊಲ ಬಾಲ ಕ್ರೀಡಾಪಟುಗಳು ಭಾಗವಹಿಸಬೇಕೆಂದು ವಿಜಯಪುರ ಜಿಲ್ಲಾ ರೋಲ್ ಬಾಲ ಸಂಸ್ಥೆ ಯ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ…

Read More

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಗೌರವಧನ ಹೆಚ್ಚಳ ಕುರಿತು ಚರ್ಚೆಗೆ ಒಪ್ಪಿಗೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 12:ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್…

Read More

ಚೇತನಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೆಕ್ವಾಂಡೋ ಜಿ4 ನಲ್ಲಿ ಬೆಳ್ಳಿ ಪದಕ (ಎರಡನೇ ಸ್ಥಾನ) ಪಡೆದುಕೊಂಡು ಅಮೋಘ ಸಾಧನೆಯನ್ನು ಮಾಡಿದ್ದಾರೆ.ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೆಯ ರಾಜ್ಯ ಟೆಕ್ವಾಂಡೋ 2025 ರ ಪಂದ್ಯಾವಳಿಯಲ್ಲಿ ಭಾಗವಹಿಸಿ ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಪೂರ್ವಿ ಮಲ್ಲಿಕಾರ್ಜುನ ಮನಗೂಳಿ ಹಾಗೂ ಅಕುಲ್ ಮಲ್ಲಿಕಾರ್ಜುನ ಮನಗೂಳಿ ಭಾಗವಹಿಸಿ ಸಬ್ ಜೂನಿಯರ್ ಮತ್ತು ಕೆಡೆಟ್ ಕೆಟಗರಿಯಲ್ಲಿ ಸ್ಪರ್ಧೆ…

Read More

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More

ಕಾಂಗ್ರೆಸಿನಲ್ಲಿ ಸಿಎಂ ಕುರ್ಚಿಗೆ ವ್ಯಾಪಾರ ನಡೆದಿದೆ- ಯತ್ನಾಳ್ ಆರೋಪ

ಸಪ್ತಸಾಗರ ವಾರ್ತೆ ವಿಜಯಪುರ, ಜು. 12ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತಿದ್ದಾರೆ ಎಂದು ಟೀಕಿಸಿದರು.ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಎಷ್ಟು ಕೋಟಿ ಕೊಡುತ್ತಾರೆ. ಮೂರನೇ ವ್ಯಕ್ತಿ ಎಷ್ಟು ಕೋಟಿ ಕೊಡುಬಹುದು ಎನ್ನುವ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ಛೇಡಿಸಿದರು.ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಆಧಿಕಾರದಲ್ಲಿ ಇಲ್ಲ. ಕಾಂಗ್ರೆಸ್…

Read More