ಸಾಹಿತಿ,ಪ್ರೊ ಎ ಎಚ್ ಕೊಳಮಲಿಯವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ, ಎ.ಎಚ್. ಕೊಳಮಲಿಯವರಿಗೆ ಕರುನಾಡು ಕಲ್ಪವೃಕ್ಷ ಫೌಂಡೇಶನ್ ಚಿತ್ರದುರ್ಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಾಗಲಕೋಟೆ ಮತ್ತು ಬಾಗಲಕೋಟೆ ಜಿಲ್ಲೆಯ ಚಿಕ್ಕಮಾಗೇರಿ, ಹಿರೇಮ್ಯಾಗೇರಿಯ ತರುಣ ಸಂಘದ ವತಿಯಿಂದ ಕೊಡಮಾಡುವ ‘ಆದರ್ಶ ಶಿಕ್ಷಕ’ ಪ್ರಶಸ್ತಿಯು ಲಭಿಸಿದೆ.ನಾಡಿನ ಉದಯೋನ್ಮುಖ ಸಾಹಿತಿ ಕೊಳಮಲಿಯವರು ಖ್ಯಾತ ವಾಗ್ಮಿಯೂ ಕೂಡಾ ಆಗಿದ್ದಾರೆ. ಜಾನಪದ ವಿದ್ವಾಂಸರಾದ ಇವರ ಬಹುಮುಖ ಪ್ರತಿಭೆಗೆ ಈ ಮುಂಚಿತವಾಗಿ…

Read More

ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಬಸವರಾಜ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8:ಕರಾಟೆ ತರಬೇತಿ ಶಿಕ್ಷಕ ಬಸವರಾಜ ಬಾಗೇವಾಡಿ ಉತ್ನಾಳ ಅವರು ಶಿಕ್ಷಕ ರತ್ನ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪ್ರಸಕ್ತ ಸಾಲಿನ ಚಡಚಣ ತಾಲೂಕಿನ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಸೆ. 9 ರಂದು ಚಡಚಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಗುರುವಂದನ ಕಾರ್ಯಕ್ರಮ ನಡೆಯಲಿದೆ.ಈ…

Read More

ಪ್ರೊ. ಕೊಳಮಲಿಯವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 22:ನಗರದ ಚೇತನಾ ಶಿಕ್ಷಣ ಸಂಸ್ಥೆಯ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಾಹಿತಿ, ಕನ್ನಡದ ಪ್ರಾಧ್ಯಾಪಕ ಪ್ರೊ, ಎ. ಎಚ್. ಕೊಳಮಲಿಯವರಿಗೆ ಭಾರತೀಯ ಶಿಕ್ಷಣ ಮಂಡಲ ಉತ್ತರ ಪ್ರಾಂತ ವಿಜಯಪುರ ಜಿಲ್ಲೆ ಇವರು ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ.ಕೊಳಮಲಿಯವರ ಶಿಕ್ಷಣ ಕ್ಷೇತ್ರದ ಸಾಧನೆ ಮತ್ತು ಸಾಹಿತ್ಯ ಕ್ಷೇತ್ರದ ಅಮೋಘ ಸಾಧನೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.ಬಹುಮುಖ ಪ್ರತಿಭಾ ಸಂಪನ್ನರಾದ ಪ್ರೊ….

Read More