ರೂ.2 ಕೋಟಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಯತ್ನಾಳರಿಂದ ಭೂಮಿಪೂಜೆ

ಸಪ್ತಸಾಗರ ವಾರ್ತೆ, ವಿಜಯಪುರ,, ಫೆ. 10:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ನಗರದಲ್ಲಿ ರೂ.2 ಕೋಟಿ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರಿಂದ ಅಹವಾಲು ಆಲಿಸಿದರು.ರೂ.1 ಕೋಟಿ ಮೊತ್ತದಲ್ಲಿ ನಗರದ ವಾರ್ಡ್ ನಂ.23 ರಲ್ಲಿ ಬರುವ ಪುಲಕೇಶಿ ನಗರ ಮುಖ್ಯ ರಸ್ತೆಯಿಂದ ಜಗಜ್ಯೋತಿ ಬಸವೇಶ್ವರ ಕಾಲೇಜು ವರೆಗೆ ಹಾಗೂ ಆಂತರಿಕ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಹಾಗೂ ವಾರ್ಡ್ ನಂ.22 ರಲ್ಲಿ ಬರುವ ಕನಕದಾಸ ಬಡಾವಣೆಯ ದೇವರಾಜ ಅರಸು…

Read More