ಬೈಕ್ ಕಳ್ಳರ ಬಂಧನ: 17 ಮೋಟಾರ್ ಸೈಕಲ್ ವಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 10:ನಗರದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ 17 ಮೋಟರ್ ಸೈಕಲ್ ಗಳನ್ನು ಪೊಲೀಸರು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಸಿಂದಗಿ ತಾಲೂಕಿನ ಗಣಿಹಾರದ ವೀರಭದ್ರ ಕುಂಬಾರ, ಶ್ರೀಶೈಲ ಬಿರಾದಾರ ಬಂಧಿತ ಆರೋಪಿಗಳು.ವಿಜಯಪುರ ನಗರದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ 11,00,000 ರೂ. ಮೌಲ್ಯದ 13 ಹೋಂಡಾ ಶೈನ್ ಮೋಟಾರ್ ಸೈಕಲ್‌ಗಳು ಮತ್ತು 4 ಹಿರೋ ಕಂಪನಿಯ ಮೋಟಾರ್ ಸೈಕಲ್‌ಗಳು ಸೇರಿ ಒಟ್ಟು 17 ಮೋಟಾರ್ ಸೈಕಲ್‌ಗಳನ್ನು ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ.ವಿಜಯಪುರ ಶಹರದಲ್ಲಿ ಇತ್ತೀಚೆಗೆ…

Read More

ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More

ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More