ಕ್ರೂಸರ್ ಅಟ್ಟಹಾಸಕ್ಕೆ ಬೈಕ್ ಸವಾರ ಬಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಕ್ರೂಸರ್ ಜೀಪ್‌ವೊಂದು ಬೈಕ್ ಹಾಗೂ ಗೂಡ್ಸ್ ಟಂಟಂಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಬಾಗಲಕೋಟೆ ರಸ್ತೆಯ ದಾತ್ರಿ ಮಸೀದಿ ಬಳಿ ಶನಿವಾರ ರಾತ್ರಿ ನಡೆದಿದೆ.ಜಂಬಗಿ ಕೆ.ಡಿ. ಗ್ರಾಮದ ನಿವಾಸಿ, ಸದ್ಯ ವಿಜಯಪುರದಲ್ಲಿ ವಾಸವಿರುವ ಬಸವರಾಜ ಸದಾಶಿವ ದಳವಾಯಿ ಎಂಬಾತ ಕೆಎ-29-4418 ಸಂಖ್ಯೆಯ ಕ್ರೂಸರ್ ಜೀಪ್ ಅನ್ನು ಕೇಂದ್ರ ಬಸ್ ನಿಲ್ದಾಣದಿಂದ ಬಾಗಲಕೋಟೆ ಕ್ರಾಸ್ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದ ಎನ್ನಲಾಗಿದೆ.ಈ…

Read More

ಬೈಕ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ: ಶಿಕ್ಷಕ ದಂಪತಿ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15:ಬೈಕ್ ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕ ದಂಪತಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತೊರವಿ ಬಳಿ ನಡೆದಿದೆ.ತಾಲ್ಲೂಕಿನ ಖತಿಜಾಪುರ ಎಚ್.ಪಿ.ಎಸ್ ಶಾಲೆಯ ಜಿಪಿಟಿ ಶಿಕ್ಷಕಿ ಅಂಬಿಕಾ ಪೂಜೇರಿ (34) ಹಾಗೂ ಪತಿ ವಿಜಯಪುರ ಚಾಣಕ್ಯ ಕರಿಯರ್ ಅಕಾಡೆಮಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಗುರಲಿಂಗ ಹುಣಶ್ಯಾಳ (37) ಮೃತಪಟ್ಟ ನತದೃಷ್ಟರು.ಮೃತ ಶಿಕ್ಷಕ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಅನಾಥರಾಗಿದ್ದಾರೆ.ತಿಕೋಟಾದಲ್ಲಿ ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ವಿಜಯಪುರಕ್ಕೆ ಬೈಕ್ ನಲ್ಲಿ ಶಿಕ್ಷಕ…

Read More

ಬಸ್- ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 25:ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಜಿಲ್ಲೆಯ ನಿಡಗುಂದಿ ತಾಲೂಕಿನ ಮುದ್ದಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.ಮುದ್ದೇಬಿಹಾಳ ತಾಲೂಕಿನ ಕೊಪ್ಪ ತಾಂಡಾದ ಶಿವಪ್ಪ ರಾಮಪ್ಪ ಲಮಾಣಿ (60) ಹಾಗೂ ಬಸರಕೋಡ ಗ್ರಾಮದ ಬಸಪ್ಪ ಸಂಗಪ್ಪ ಸೂಳಿಬಾವಿ (67) ಎಂದು ಮೃತಪಟ್ಟ ದುರ್ದೈವಿಗಳು.ಮುದ್ದೇಬಿಹಾಳದಿಂದ ಬಾಗಲಕೋಟೆ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಾಗೂ ನಿಡಗುಂದಿಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್…

Read More

ಬೈಕ್ ಕಳ್ಳರ ಬಂಧನ: 17 ಮೋಟಾರ್ ಸೈಕಲ್ ವಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 10:ನಗರದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ 17 ಮೋಟರ್ ಸೈಕಲ್ ಗಳನ್ನು ಪೊಲೀಸರು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಸಿಂದಗಿ ತಾಲೂಕಿನ ಗಣಿಹಾರದ ವೀರಭದ್ರ ಕುಂಬಾರ, ಶ್ರೀಶೈಲ ಬಿರಾದಾರ ಬಂಧಿತ ಆರೋಪಿಗಳು.ವಿಜಯಪುರ ನಗರದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ 11,00,000 ರೂ. ಮೌಲ್ಯದ 13 ಹೋಂಡಾ ಶೈನ್ ಮೋಟಾರ್ ಸೈಕಲ್‌ಗಳು ಮತ್ತು 4 ಹಿರೋ ಕಂಪನಿಯ ಮೋಟಾರ್ ಸೈಕಲ್‌ಗಳು ಸೇರಿ ಒಟ್ಟು 17 ಮೋಟಾರ್ ಸೈಕಲ್‌ಗಳನ್ನು ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ.ವಿಜಯಪುರ ಶಹರದಲ್ಲಿ ಇತ್ತೀಚೆಗೆ…

Read More

ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More

ಮಾರುಕಟ್ಟೆಗೆ ನೂತನ ಹೋಂಡಾ ಬೈಕ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ…

Read More