16 ಕಿ.ಮಿ ಓಟದ ಮೂಲಕ ಸಚಿವ ಎಂಬಿಪಿ ಹುಟ್ಟುಹಬ್ಬ ಆಚರಣೆ

ಸಪ್ತ ಸಾಗರ ವಾರ್ತೆ,ವಿಜಯಪುರ, ಅ.7: ವಿಜಯಪುರ ಹೊರವಲಯದ ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ 16 ಕಿ.ಮೀ ಓಡುವ ಮೂಲಕ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು ಸಚಿವ ಎಂ.ಬಿ.ಪಾಟೀಲ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.ಇಂದು ಬೆಳಗ್ಗೆ 6 ಗಂಟೆಗೆ ಬಿ.ಎಂ. ಪಾಟೀಲ ವೃತ್ತದಿಂದ ಓಟ ಆರಂಭಿಸಿದ ಸದಸ್ಯರು, ಸೋಲಾಪುರ, ಅರಕೇರಿ ರಸ್ತೆ ಮೂಲಕ ಭೂತನಾಳ ಕೆರೆ ಪರಿಸರದಲ್ಲಿ, ಕರಾಡ ದೊಡ್ಡಿ ಅರಣ್ಯದಲ್ಲಿ ಓಡುತ್ತ, ಬಿ.ಎಂ.ಪಾಟೀಲ ವೃತ್ತಕ್ಕೆ ಮರಳಿದರು. ಒಟ್ಟು 16 ಕಿ.ಮೀ ಓಟದಲ್ಲಿ 15 ಕ್ಕೂ ಹೆಚ್ಚು…

Read More

ಸಚಿವ ಎಂ.ಬಿ. ಪಾಟೀಲ ಜನ್ಮದಿನ ನಿಮಿತ್ತ ಬೃಹತ್ ಉಚಿತ ಆರೋಗ್ಯ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 7ರಂದು ಮಂಗಳವಾರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ‌ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳನ್ನು ಆಯೋಜಿಸಲಾಗಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ, ಬಬಲೇಶ್ವರ, ದೇವರ ಗೆಣ್ಣೂರ ಮತ್ತು ಬಸವನ‌…

Read More

ಮೋದಿ ಜನ್ಮ ದಿನ ನಿಮಿತ್ತ ಆರೋಗ್ಯ ತಪಾಸಣೆ ಶಿಬಿರ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 28:ವಿಜಯಪುರ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಆಶ್ರಯದಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಅವರ 75ನೇ ಜನ್ಮದಿನದ ಪ್ರಯುಕ್ತ ನಗರ ವಲಯದ ಯೋಗಾಪುರ ಹನುಮಾನ ದೇವಸ್ಥಾನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ನಾವು ಕಂಡ ಅದ್ಭುತ ಜನನಾಯಕ, ಕೇವಲ ಜನಸೇವೆಯನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡು ಹೋರಾಟ ಹಾಗೂ ದಿವ್ಯ ದೇಶಭಕ್ತಿಯ ಮೂಲಕ ಈ ದೇಶದ…

Read More