ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಅಭಿವೃದ್ಧಿಗೆ ಆಗ್ರಹ

ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ, ಸರ್ಕಾರಿ ಕಾಲೇಜು–ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯ; ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಎಚ್ಚರಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಜಗಜ್ಯೋತಿ ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಗ್ರಾಮ ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮವನ್ನು ತಕ್ಷಣವೇ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ತಿಂಗಳಿನಿಂದ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ಗ್ರಾಮದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ…

Read More

ಬಸವ ಜನ್ಮಭೂಮಿ ಶೈಕ್ಷಣಿಕ ಕ್ರಾಂತಿ-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ಕೊಲ್ಹಾರ, ಡಿ. 28 : ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದ ಈ ಪ್ರದೇಶದಲ್ಲಿ ಇದೀಗ ಭವಿಷ್ಯದ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶನಿವಾರ ರಾತ್ರಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಕಟ್ಟಡ, ತಾಂಡಾ ಹಾಗೂ ಗ್ರಾಮದ ಮಕ್ಕಳಿಗೆ ಪ್ರತ್ಯೇಕವಾಗಿ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಸಚಿವರು, ಈ ಹಿಂದೆ ಸಾಕ್ಷರತೆಯಲ್ಲಿ ಅತ್ಯಂತ ಹಿಂದುಳಿದಿದ್ದ…

Read More