ತ್ವರಿತವಾಗಿ ಬೆಳೆ ಹಾನಿ ಪರಿಹಾರ ನೀಡಲು ಬಿಜೆಪಿ ರೈತ ಮೋರ್ಚಾ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಭೇಟಿ ಮಾಡಿ ಬೆಳೆ ಪರಿಹಾರವನ್ನು ಕೂಡಲೇ ನೀಡಬೇಕೆಂದು ಸೋಮವಾರ ಸಂಜೆ ಮನವಿ ಸಲ್ಲಿಸಲಾಯಿತು.ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿ ಆಗದಷ್ಟು ವಾಡಿಕೆಗಿಂತ ಹೆಚ್ಚಿನ ಮಳೆ ವಿಜಯವುರ ಜಿಲ್ಲೆಯಲ್ಲಿ ಆಗಿದೆ ವರದಿಗಳ ಪ್ರಕಾರ ವಾಡಿಕೆ ಗಿಂತ ಶೇ 150 ಕ್ಕೂ ಹೆಚ್ಚು ಮಳೆಯಾಗಿದೆ ಎಂದು ತಿಳಿದು ಬಂದಿರುತ್ತದೆ. ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ 7.50 ಲಕ್ಷ ಹೆಕ್ಟರ್ ಪ್ರದೇಶದ ಬೆಳೆ ಸಂಪೂರ್ಣ ನಾಶವಾಗಿದೆ. ಮೂರು…


