ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಮಹಾಪರಿ ನಿರ್ವಾಣ ದಿನ ಆಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 69ನೇ ಮಹಾಪರಿ ನಿರ್ವಾಣ ದಿನವನ್ನು ಶನಿವಾರ ಆಚರಿಸಲಾಯಿತು.ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಮಾತನಾಡಿ, ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಹಂಗಿಗೂ ಒಳಗಾಗದ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಮಾತು ಕೃತಿ ಭಾಷಣಗಳಿಂದ ಸೂರ್ಯನ ಕಿರಣಗಳಿಗಿಂತಲೂ ಪ್ರಖರವಾಗಿದ್ದು. ಅವರು ಅಂದು ನಡೆದ ಬಂದಂತ ಕಲ್ಲು ಮುಳ್ಳಿನ ದಾರಿ ಇಂದು ನಮಗೆಲ್ಲ ರಾಜ್ಯಮಾರ್ಗವಾಗಿದೆ. ಬಾಬಾ ಸಾಹೇಬ ಅಂಬೇಡ್ಕರ ಅವರು 1939…

Read More

ಬಿಜೆಪಿ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಜಗದ್ಗುರು ಮಧ್ವಾಚಾರ್ಯರ, ಮಹಾತ್ಮಾ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿರವರ ಜಯಂತಿಯನ್ನು ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಆವರು ಮಾತನಾಡಿ, ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನ, ಎದುರಾದ ಸವಾಲುಗಳು, ಅವರ ವ್ಯಕ್ತಿತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ನಮಗೆ ಕಲಿಸಿಕೊಟ್ಟ ಪಾಠಗಳು ಹಲವು. ಸತ್ಯ,…

Read More

ಪಾಲಿಕೆ ನೂತನ ಮೇಯರ್ ಉಪಮೇಯರ್ ಬಿಜೆಪಿ ಕಚೇರಿ ಭೇಟಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 11: ಮಹಾನಗರ. ಪಾಲಿಕೆಯಲ್ಲಿ ಕಮಲ‌ ಅರಳಿದ್ದು, ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಎಸ್. ಕರಡಿ ಹಾಗೂ ಉಪಮೇಯರ್ ಆಗಿ ಆಯ್ಕೆಯಾದ ಸುಮಿತ್ರಾ ಜಾಧವ ಅವರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ಈ ವೇಳೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಾಲಿಕೆಯ ಬಿಜೆಪಿ ಸದಸ್ಯರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿದ ನೂತನ ಮೇಯರ್ ಎಂ.ಎಸ್. ಕರಡಿ ಮಾತನಾಡಿ, ಬಿಜೆಪಿ ದೇಶಾಭಿಮಾನ ಉಸಿರಾಗಿಸಿಕೊಂಡ ಪಕ್ಷ, ಈ ಪಕ್ಷದ ಸದಸ್ಯನಾಗಿರುವುದೇ…

Read More