ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 10:ಪ್ರಧಾನಿ ನರೇಂದ್ರ ಮೋದಿ ಅವರು ಸತತವಾಗಿ ಅತೀ ಹೆಚ್ಚು ಅವಧಿಗೆ (4399 ದಿನಗಳು) ಪ್ರಧಾನ ಮಂತ್ರಿಗಳಾಗಿ ಸೇವೆ ಸಲ್ಲಿಸುತ್ತಿರುವ ಹೆಗ್ಗಳಿಕೆಗೆ ಪಾತ್ರರಾದ ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರದ ವತಿಯಿಂದ ಬುಧವಾರ ವಾರ್ಡ್ ನಂ. 03 ಭಾವಸಾರ ನಗರದ ವರದಹಸ್ತ ಆಂಜನೇಯ ದೇವಸ್ಥಾನದಲ್ಲಿ ಮತ್ತು ಸರ್ಕಾರಿ ಶಾಲೆ ನಂ 32ರಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ನೆಡುವ ಕಾರ್ಯಕ್ರಮ ಮಾಡಲಾಯಿತು.ಬಿಜೆಪಿ ವಿಜಯಪುರ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ…

Read More

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 21 :ಎಐ ಶೃಂಗಸಭೆಗೆ ಅಸಂಬದ್ಧವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ನಡೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ವಿಫಲ ಯತ್ನ ಮಾಡಿದರು.ನೂರಾರು ಸಂಖ್ಯೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರನ್ನು ಕೋರ್ಟ್ ಸರ್ಕಲ್ ಬಳಿಯೇ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಆಗ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ನುಗ್ಗಿ ಕಾಂಗ್ರೆಸ್ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಅಣಿಯಾಗುತ್ತಿದ್ದಂತೆ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಕೆಲಕಾಲ ತಮ್ಮ ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.ಪ್ರತಿಭಟನೆ…

Read More