ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಾಳ ಹೊಸ ಪಕ್ಷದ ಬ್ಲಾಕ್ ಮೇಲ್: ಯತ್ನಾಳಗೆ ಸಚಿವ ಎಂಬಿಪಿ ಟಾಂಗ್

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15 :ಶಾಸಕ ಯತ್ನಾಳರಿಗೆ ಬಿಜೆಪಿ ವ್ಯಾಮೋಹ ಹೋಗಿಲ್ಲ. ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ರೀತಿ ಹೊಸ ಪಕ್ಷದ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಹೊಸ ಪಕ್ಷ ಕಟ್ಟುವುದೇ ಇಲ್ಲ ಬಿಡಿ ಎಂದು ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ ಅವರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ಪ್ರಯತ್ನ ಅಲ್ಲ. ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಬೇಕಾದರೆ ಯತ್ನಾಳರು ಪಕ್ಷ ಕಟ್ಟಲಿ ಅದಕ್ಕೆ ಶುಭವಾಗಲಿ. ಅವರು ತಮಿಳುನಾಡಿನ…

Read More