ಬಿಎಲ್ ಡಿಇ ಆಯುರ್ವೇದ ಕಾಲೇಜಿನಲ್ಲಿ ಉಚಿತ ಕಾಯ ಚಿಕಿತ್ಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ 26 ಮತ್ತು‌ 27 ರಂದು ಎರಡು ದಿನಗಳ ಕಾಲ ಉಚಿತ ತಪಾಸಣೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ಸ್ಥೂಲ ಕಾಯ (obesity) ಕುರಿತು ಉಚಿತ ತಪಾಸಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9343877670 ಅಥವಾ ಆಸ್ಪತ್ರೆಯ ಮೊಬೈಲ್: 9513397413 ಗೆ ಸಂಪರ್ಕಿಸುತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More

ಡಾ. ರಾಘವೇಂದ್ರ ಕುಲಕರ್ಣಿ, ಪ್ರೊ. ಡಾ. ಕುಶಾಲದಾಸರಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 21 : ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ರಚನಾಶಾಸ್ತ್ರ ವಿಜ್ಞಾನ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊಫೆಸರ್ ಡಾ. ಕುಸಾಲ ದಾಸ ಅವರಿಗೆ 2025ನೇ ವರ್ಷದ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.ಡಾ. ರಾಘವೇಂದ್ರ ಕುಲಕರ್ಣಿ ಅವರು ಔಷಧ ವಿಜ್ಞಾನ ಮತ್ತು ಪಾಲಿಮರ್ ಕ್ಷೇತ್ರ ಹಾಗೂ ಡಾ. ಕುಸಾಲ ದಾಸ ಅವರು ಶರೀರ ರಚನಾಶಾಸ್ತ್ರ ಕ್ಷೇತ್ರದಲ್ಲಿ ಕೈಗೊಂಡಿರುವ ಸಂಶೋಧನೆಯನ್ನು ಪರಿಗಣಿಸಿ ಈ ಸ್ಥಾನ…

Read More

ನಿವೃತ್ತ ತಹಸೀಲ್ದಾರ್ ದೇಹ ದಾನಕ್ಕೆ ನೋಂದಣಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಅಂಗರಚನಾಶಾಸ್ತ್ರ ವಿಭಾಗಕ್ಕೆ ತಮ್ಮ ದೇಹದಾನ ಮಾಡುವುದಾಗಿ ದಂಪತಿ ಮತ್ತು ನಿವೃತ್ತ ತಹಸೀಲ್ದಾರ ಹೆಸರು ನೋಂದಾಯಿಸಿದ್ದಾರೆ.ವಿಜಯಪುರ ನಗರದ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಮತ್ತು ವಿವೇಕ ನಗರ ನಿವಾಸಿ ಸುರೇಶ ಚನ್ನಬಸಪ್ಪ ದೇಸಾಯಿ(71) ಮತ್ತು ಅವರ ಪತ್ನಿ ಹಾಗೂ ಸಮಾಜ ಸೇವಕಿ ಗೀತಾ ಸುರೇಶ ದೇಸಾಯಿ(63) ಹಾಗೂ ನಗರದ ಕನಕದಾಸ ಬಡಾವಣೆಯ ನಿವಾಸಿ ಮತ್ತು ನಿವೃತ್ತ ತಹಸೀಲ್ದಾರ…

Read More

ಬಿಎಲ್ ಡಿಇ ಆಸ್ಪತ್ರೆಯಲ್ಲಿ ನೇರ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ARK) ಯೋಜನೆ ಅಡಿಯಲ್ಲಿ ರೋಗಿಗಳು (AB-ArK) ಪ್ಯಾಕೇಜ್ ಗಳಲ್ಲಿ 900 (3A) ಕೋಡ್ ಗಳು ಮತ್ತು 254 (2B) ಕೋಡ್ ಗಳಲ್ಲಿ ಬರುವ ಕಾಯಿಲೆಗಳಿಗೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಂದ ಶಿಫಾರಸು ಇಲ್ಲದೇ ನೇರವಾಗಿ ಚಿಕಿತ್ಸೆ ಪಡೆಯಬಹುದಾಗಿದೆ.ಈ ಮುಂಚೆ ಈ ಸ್ಕೀಂ ನಡಿ ನವಜಾತ…

Read More

ಸೆ. 26ರಂದು ಬೃಹತ್ ಉದ್ಯೋಗ ಮೇಳ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.18:ಅಂತರ್ ರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ವಿಜಯಪುರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆ. 26ರಂದು ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.2024 ಮತ್ತು 2025 ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೋಮಾ ಪದವಿಯ ಮೆಕ್ಯಾನಿಕಲ್, ಇಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಇಲೇಕ್ಟ್ರಾನಿಕ್ಸ್ ಇಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ತೇರ್ಗಡೆ ಹೊಂದಿರುವ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳ ಎಲ್ಲ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು, ಈ…

Read More

ಗುಣಮಟ್ಟದ ಸೇವೆ ನೀಡುವಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ಮುಂಚೂಣಿಯಲ್ಲಿ: ಬಸನಗೌಡ ಪಾಟೀಲ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 17: ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ಬುಧವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ…

Read More

ಬಿಎಲ್ ಡಿಇ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯದಲ್ಲಿ ದೃಷ್ಟಿಕೋನ ಕಂಕಣ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ- 2025 ಶನಿವಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಗಾವಿಯ ಐ.ಸಿ.ಎಂ.ಆರ್ ಎನ್.ಐ.ಟಿ.ಎಂನ ಡಾ. ಬನಪ್ಪ ಉಂಗೆರ ಮಾತನಾಡಿ, ಫಾರ್ಮಾ ಪದವೀಧರರಿಗೆ ಭವಿಷ್ಯದಲ್ಲಿ ಹೊಸ ಔಷಧ ಅನ್ವೇಷಣೆ ಮತ್ತು ಸೂತ್ರೀಕರಣ ವಿನ್ಯಾಸ ಹಾಗೂ ಕ್ಲಿನಿಕಲ್ ಸಂಶೋಧನೆಯಲ್ಲಿ ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಬಿ. ಫಾರ್ಮ್ಸ್ ಸಂಯೋಜಕ ಡಾ. ಶ್ರೀಧರಕುಮಾರ ಬಿರಾದಾರ ಮತ್ತು…

Read More

ಕ್ಯಾಂಪಸ್ ಸಂದರ್ಶನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆಯ್ಕೆ.

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 13: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್.‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ, ಎಂ.ಬಿ.ಎ. ವಿಭಾಗದಲ್ಲಿ ನಾನಾ ಕಾರ್ಪೋರೇಟ್‌ ಕಂಪನಿಗಳು ನಡೆಸಿದ ಕ್ಯಾಂಪಸ್‌ ಸಂದರ್ಶನದಲ್ಲಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾನಾ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.ಕುಮಾರ ಅಭಿಷೇಕ ಬಿಲ್ಲದ, ಕಾವ್ಯಾ ಹಿರೇಮಠ ಅವರು ಪುಣೆಯ ಡಿಸೈನ್‌ ಕರ್ವ ಟೆಕ್ನಾಲಜಿ ಕಂಪನಿಗೆ ಆಯ್ಕೆಯಾದರೆ, ನಿವೇದಿತಾ ತೊಂಡಿಹಾಳ, ಸಚೀನ ಪಟ್ಟಣಶೆಟ್ಟಿ, ಬಸವರಾಜ ದಡ್ಡಿಮನಿ, ಅರುಣ ಮೊಪಗಾರ ಅವರು ಜಿಕ್ಸಿಸ್‌…

Read More

ರಿಯಾಯಿತಿ ದರದಲ್ಲಿ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ನಾಳೆ ಸೆಪ್ಟೆಂಬರ್ 10 ರಿಂದ ಸೆಪ್ಟೆಂಬರ್ 17ರ ವರೆಗೆ ಆರು ದಿನಗಳ ಕಾಲ ಪುರುಷರಲ್ಲಿ ಸಂತಾನ ಹೀನತೆ ಮತ್ತು ಪುರುಷರ ವೀರ್ಯದಲ್ಲಿನ ಸಮಸ್ಯೆಗೆ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರ ನಡೆಯಲಿದೆ.ಈ ಸಮಸ್ಯೆ ಎದುರಿಸುತ್ತಿರುವ ಪುರುಷರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 8073518596 ಕ್ಕೆ ಸಂಪರ್ಕಿಸಬಹುದಾಗಿದೆ, ಎಂದು ಕಾಲೇಜಿನ ಪ್ರಾಚಾರ್ಯ…

Read More

ಶಸ್ತ್ರ ಚಿಕಿತ್ಸೆಗೆ ಆರೋಗ್ಯ ವಿಮೆ ಸೌಲಭ್ಯ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತೆಯಲ್ಲಿ ಇ.ಸಿ.ಎಚ್ಎಸ್(Ex- Servicemen Contributory Health Scheme) ಮತ್ತು ಇ.ಎಸ್.ಐ.ಸಿ(Employees State Insurance Corporation) ವಿಮೆ ಅಡಿಯಲ್ಲಿ ನಗದು ರಹಿತವಾಗಿ ನಾನಾ ಕಾಯಿಲೆಗಳಿಗೆ ಸೂಪರ್ ಸ್ಪೇಷಾಲಿಟಿ ಚಿಕಿತ್ಸೆ ಸೌಲಭ್ಯ ಪ್ರಾರಂಭವಾಗಿದೆ.ಸೂಪರ್ ಸ್ಪೇಷಾಲಿಟಿ ಚಿಕಿತ್ಸೆಗಳಾದ ಹೃದಯ ರೋಗ, ನರರೋಗ, ಮೂತ್ರಪಿಂಡ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ, ಮೊಳಕಾಲು ಮಂಡಿ, ಸೋಂಟದ ಕೀಲು ಶಸ್ತ್ರಚಿಕಿತ್ಸೆ, ಚಿಕ್ಕ ಮಕ್ಕಳ ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದಂತೆ ಮೇಲಿನ ಎರಡು…

Read More