ಗೊಳಸಾರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ಸದ್ಗುರು ಶ್ರೀ ಚಿನ್ಮಯಮೂರ್ತಿ ತ್ರಿಮೂರ್ತಿ ಮಹಾಶಿವಯೋಗಿಗಳ 32ನೇ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ಇಂಡಿ ತಾಲೂಕಿನ ಗೊಳಸಾರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇನೂರ ಮತ್ತು ಅಗರಖೇಡ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಶ್ರೀ ತ್ರಿಮೂರ್ತಿ ಮಹಾಶಿವಯೋಗಿಗಳ ಭಾವಚಿತ್ರಕ್ಕೆ ಪೂಜಿಸುವ ಮತ್ತು ಸಸಿಗೆ ನೀರುಣಿಸುವ ಮೂಲಕ ಅಭಿನವ…


